ಶಿರೂರು: ‘ಭಾರತೀಯ ನೌಕಾಪಡೆ ಕಾರ್ಯಾಚರಣೆ’ ಪುನರಾರಂಭ      ಅಪಾರ ಪ್ರಮಾಣದ ಭಗ್ನಾವಶೇಷ ಪತ್ತೆ..!              

(ನ್ಯೂಸ್ ಕಡಬ) newskadaba.c0m ಶಿರೂರು, ಆ. 15.  ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡ ಎರಡನೇ ದಿನದಲ್ಲಿ ಭಾರತೀಯ ನೌಕಾಪಡೆಯು ಗಂಗವಳ್ಳಿ ನದಿಯಲ್ಲಿ ಲಾರಿಯ ಹೆಚ್ಚಿನ ಭಾಗಗಳನ್ನು ಪತ್ತೆಯಾಗಿದ್ದು ಹೂಳೆತ್ತುವ ಅಗತ್ಯವಿದೆ ಎಂದು ಹೇಳಲಾಗಿದೆ.

ಭಾರತೀಯ ಸೇನೆಯ ಡೈವರ್‌ಗಳು ಮತ್ತು ಈಶ್ವರ್ ಮಲ್ಪೆ ಇಬ್ಬರೂ, ನಾಪತ್ತೆಯಾದ ಅರ್ಜುನ್ ಮತ್ತು ಇತರ ಇಬ್ಬರನ್ನು ಹುಡುಕಲು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಟ್ರಕ್‌ನ ಒಂದು ಭಾಗ ಮಾತ್ರ ಕಂಡುಬಂದಿದ್ದರಿಂದ ಸ್ವಲ್ಪ ಭರವಸೆ ಕಂಡು ಬಂದಿದ್ದು, ನೌಕಾಪಡೆಯು ನದಿಯನ್ನು ಶೋಧಿಸಲು ನೀರೊಳಗಿನ ಸೋನಾರ್ ಸಂವೇದಕಗಳನ್ನು ಬಳಸಿಕೊಂಡಿದೆ.

 

error: Content is protected !!

Join the Group

Join WhatsApp Group