ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 17.  ಇತ್ತೀಚೆಗಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದ್ದ, ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ.

ಕೆಲ ತಿಂಗಳ ಹಿಂದಷ್ಟೇ ದೇವಸ್ಥಾನದ ಜೀರ್ಣೋದ್ಧಾರ ಮಾಡಲಾಗಿತ್ತು. ಅಂದಾಜು 40 ಸಾವಿರಕ್ಕೂ ಅಧಿಕ ನಗದನ್ನು ಕಳ್ಳ ಕಳವು ಮಾಡಿದ್ದು, ಈ ಹಣವನ್ನು ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳ ಪರಾರಿಯಾಗಿದ್ದು, ಈತನ ಕಳ್ಳತನದ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Also Read  ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!!

 

error: Content is protected !!
Scroll to Top