ಡಾ. ಚೂಂತಾರು ರವರು ರಾಷ್ಟ್ರಪತಿ ಸೇವಾ ಪದಕಕ್ಕೆ ಆಯ್ಕೆ- ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ  ಡಾ.ಮುರಲೀ ಮೋಹನ್ ಚೂಂತಾರು ಅವರು ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದು, ಬೆಂಗಳೂರಿನ ಪರೇಡ್ ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಅಗ್ನಿಶಾಮಕ ಮತ್ತು ಗೃಹರಕ್ಷಕದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರಿಂದ ಶ್ಲಾಘನೆ ಪತ್ರ ಸ್ವೀಕರಿಸಿದರು.

 

error: Content is protected !!

Join the Group

Join WhatsApp Group