ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ    ಪ್ರಧಾನಿಗೆ ಪತ್ರ ಬರೆದ 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು   

(ನ್ಯೂಸ್ ಕಡಬ) newskadaba.c0m ದೆಹಲಿ, ಆ. 19.  ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮ ಪ್ರಶಸ್ತಿ ಪುರಸ್ಕೃತ 70ಕ್ಕೂ ಹೆಚ್ಚು ವೈದ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಆರೋಗ್ಯ ಸಿಬ್ಬಂದಿಯನ್ನು ಹಿಂಸಾಚಾರದಿಂದ ರಕ್ಷಿಸಲು ಸುಗ್ರೀವಾಜ್ಞೆ ಮೂಲಕ ಪ್ರತ್ಯೇಕ ಕಾನೂನು ಜಾರಿಗೆ ತರಬೇಕು. ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಂದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

Also Read  'ಬ್ಯಾನ್‌ ಮಾಡುವುದಿದ್ದರೆ 2000 ರೂ. ನೋಟನ್ನು ಏಕೆ ಪರಿಚಯಿಸಿದ್ದೀರಿ' ?       ➤ ಸಿದ್ದರಾಮಯ್ಯ ವಾಗ್ದಾಳಿ

 

 

 

error: Content is protected !!
Scroll to Top