ಹೃದಯಾಘಾತ- ಎಎಸ್ಐ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com ಕುಣಿಗಲ್, ಆ. 21. ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಿವಕುಮಾರ್ ಅವರು ಹೃದಯಾಘಾತದಿಂದಾಗಿ ಮೃತಪಟ್ಟ ಕುರಿತು ಬುಧವಾರದಂದು ವರದಿಯಾಗಿದೆ.

 

ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಎಎಸ್ಐ ಶಿವಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 4-5 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group