‘ಕಳರಿ ಪಯಟ್ಟು ವೀರನ’ ಪಾತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಅವರು ‘ಕಾಂತಾರ ಚಾಪ್ಟರ್ 1’ರ ಬಿಗ್ ಅಪ್ ಡೇಟ್‌ವೊಂದು ಸಿಕ್ಕಿದೆ. ಈ ಸಿನಿಮಾದಲ್ಲಿ ಕಳರಿ ಪಯಟ್ಟು ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರಾಷ್ಟ್ರಾದ್ಯಂತ ಮನ್ನಣೆ ಪಡೆದಿದ್ದ ಕಾಂತಾರ ರಿಷಭ್ ಶೆಟ್ಟಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟ ಚಿತ್ರ.

ಇದೀಗ ಇದೇ ಚಿತ್ರದ ಹಿಂದಿನ ಕಥಾ ಭಾಗವಾದ ಕಾಂತಾರ ಚಾಪ್ಡರ್‍1 ನ ಬಿಗ್ ಅಪ್ಡೇಟ್ ಸಿಕ್ಕಿದೆ. ಚಿತ್ರದಲ್ಲಿನ ಕಳರಿ ಪಯಟ್ಟು ವೀರನ ಪಾತ್ರದ ಲುಕ್ ಅನಾವರಣ ಆಗಿದೆ. ಇತ್ತೀಚೆಗೆ ರಿಷಬ್ ಕಳರಿ ಪಯಟ್ಟು ಕಲಿಯುತ್ತಿದ್ದಾರೆ ಎಂಬ ಮಾಹಿತಿ ಕೂಡಾ ಹೊರಬಿದ್ದಿತ್ತು.

 

 

 

 

error: Content is protected !!

Join the Group

Join WhatsApp Group