ಶ್ರೀಲಂಕಾದಿಂದ 11 ಭಾರತೀಯ ಮೀನುಗಾರರ ಮೇಲೆ ಆರೋಪ ಎಂಕೆ ಸ್ಟಾಲಿನ್ ಪತ್ರ         

(ನ್ಯೂಸ್ ಕಡಬ) newskadaba.c0m ಚೆನೈ, ಆ. 24.  ಶ್ರೀಲಂಕಾ ನೌಕಾಪಡೆಯು ತಮಿಳುನಾಡಿನ 11 ಭಾರತೀಯ ಮೀನುಗಾರರನ್ನು ಕಡಲ ಉಲ್ಲಂಘನೆಯ ಆರೋಪದ ಮೇಲೆ ಬಂಧಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರಬರೆದಿದ್ದಾರೆ.

“ತಮಿಳುನಾಡಿನ ಮೀನುಗಾರರನ್ನು ಬಂಧಿಸಿರುವ ಮತ್ತೊಂದು ಘಟನೆಯ ಬಗ್ಗೆ ನಾನು ನಿಮಗೆ ತೀವ್ರ ಕಳವಳದಿಂದ ಬರೆಯುತ್ತಿದ್ದೇನೆ, ನಾಗಪಟ್ಟಣಂ ಜಿಲ್ಲೆಯ ಕೋಡಿಯಾಕರೈ ಆಗ್ನೇಯಕ್ಕೆ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರನ್ನು ಬಂಧಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

Also Read  ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಮೃತ್ಯು..!

 

 

error: Content is protected !!
Scroll to Top