ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 07. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಇರುವ ಸೆಲ್ ಗೆ ಟಿವಿ ಅಳವಡಿಸಲಾಗಿದ್ದು, ಈ ಮೂಲಕ ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಾಧಿಕಾರಿಗಳು ಈಡೇರಿಕೆ ಮಾಡಿರುವುದಾಗಿ ವರದಿಯಾಗಿದೆ.

ನಟ ದರ್ಶನ್ ಕಳೆದ ಐದು ದಿನಗಳ ಹಿಂದೆ ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಇದೀಗ ಕೊನೆಗೂ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್ಗೆ ಟಿವಿ ಅಳವಡಿಸಲಾಗಿದೆ.

error: Content is protected !!

Join the Group

Join WhatsApp Group