ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಇಲ್ಲಿನ ಕಿಲ್ಲೆ ಮೈದಾನದ ಗಣೇಶೋತ್ಸವದ ಚರುಂಬುರಿ ಅಂಗಡಿಗೆ ಕಾರೊಂದು ನುಗ್ಗಿ ಇಬ್ಬರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ರಿವರ್ಸ್ ತೆಗೆಯುವ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಅಂಗಡಿಗೆ ನುಗ್ಗಿದೆ ಎಂದು ತಿಳಿದುಬಂದಿದೆ.

 

 

error: Content is protected !!

Join the Group

Join WhatsApp Group