ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯರಿಂದ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಸದಸ್ಯ ಧನ್ಯಕುಮಾರ್ ಜಿನ್ನಪ್ಪ ಗುಂಡೆ ಅವರು ಸೆಪ್ಟೆಂಬರ್ 20ರಂದು ಬೆಳಿಗ್ಗೆ 10:00 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಮುಖಂಡರು ಹಾಗೂ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

error: Content is protected !!

Join WhatsApp Group

WhatsApp Share