ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ  ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸೇಫ್ ಅಲ್ಲ ಎಂದು ವರದಿಯಾಗಿದೆ.

Also Read  ಚಿತ್ರೀಕರಣ ವೇಳೆ ಅಪಘಾತ ➤ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲು..!!

error: Content is protected !!
Scroll to Top