ಮಂಗಳೂರು: ವಿಧಾನಪರಿಷತ್ ಉಪಚುನಾವಣೆ

(ನ್ಯೂಸ್ ಕಡಬ)newskadaba.com, ಮಂಗಳೂರು(.02): ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ. ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು.

Also Read  ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ

error: Content is protected !!
Scroll to Top