ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 15.  ಸ್ಕೂಟರ್‌ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ತಾರಿಹಾಳದ ಗೋಕುಲ ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹನುಮಂತ ದೇವಸ್ಥಾನ ಹತ್ತಿರದಿಂದ‌ ಹುಬ್ಬಳ್ಳಿಯ ಚೆನ್ನಮ್ಮ ವೃತ್ತಕ್ಕೆ ಬೈಪಾಸ್ ಮೂಲಕ ಸ್ಕೂಟಿಯಲ್ಲಿ ಬರುತ್ತಿದ್ದ ಇಬ್ಬರ ಮೇಲೆ ಅಪರಿಚಿತ ವಾಹನಗಳು ಹರಿದಿದೆ ಎನ್ನಲಾಗುತ್ತಿದ್ದು, ದೇಹಗಳು ರಸ್ತೆ ಮಧ್ಯೆ ಛಿದ್ರವಾಗಿ ಬಿದ್ದಿವೆ.

Also Read  ಎಸ್ ವೈಎಸ್ ಕಡಬ ಸೆಂಟರ್ ಪುನರ್ ರಚನೆ ➤ ಅಧ್ಯಕ್ಷರಾಗಿ ಉಮರ್ ಮುಸ್ಲಿಯಾರ್ ಮರ್ಧಾಳ, ಕಾರ್ಯದರ್ಶಿಯಾಗಿ ಬಶೀರ್ ಚೆನ್ನಾರ್ ಪುನರಾಯ್ಕೆ

error: Content is protected !!
Scroll to Top