ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ವೇಣೂರು, ಅ. 16. ಕಾಲೇಜು ವಿದ್ಯಾರ್ಥಿನಿಯರಿಗೆ ಚುಡಾಯಿಸಿ ಮೊಬೈಲ್ ನಂಬರಿಗೆ ಒತ್ತಾಯಿಸಿದ್ದ ಯುವಕನೊಬ್ಬನನ್ನು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ನೆರವಿನಿಂದ ವೇಣೂರು ಪೊಲೀಸರು ಬಂಧಿಸಿದ್ದಾರೆ.

ವೇಣೂರಿನ ಗೋಳಿಯಂಗಡಿಯಲ್ಲಿರುವ ಪ್ರತಿಷ್ಠಿತ ಧರ್ಮಸ್ಥಳ ಐ ಟಿ ಐ ಕಾಲೇಜಿಗೆ ಹೋಗುತ್ತಿರುವ ವಿದ್ಯಾರ್ಥಿನಿಯರನ್ನು ಅವ್ಯಾಚ್ಯ ಶಬ್ದಗಳಿಂದ ಮಾತನಾಡುತ್ತಾ, ನಿನ್ನ ಮೊಬೈಲ್ ನಂಬರ್ ಕೊಡು, ಪ್ರತಿದಿನ ಬೈಕಿನಲ್ಲಿ ಕಾಲೇಜಿಗೆ ಡ್ರಾಪ್ ಮಾಡುತ್ತೇನೆ ಎಂದು ಪೀಡಿಸುತ್ತಿದ್ದನು. ಇದರಿಂದ ಗಾಬರಿಗೊಂಡ ಯುವತಿಯು ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ತಿಳಿಸಿದ್ದಾಳೆ ಎನ್ನಲಾಗಿದೆ.

Also Read  ದಿ .ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ದಾಳಿ ➤ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿರುವ ಶಂಕೆ..!!?

 

 

error: Content is protected !!
Scroll to Top