ನ್ಯಾಯಾಲಯ ಸಂಕೀರ್ಣದಲ್ಲಿ ಸ್ವಚ್ಛತಾ ಸೇವೆ ► ಹೊರಗುತ್ತಿಗೆ ಏಜೆನ್ಸಿಗಳಿಂದ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.16. ಜಿಲ್ಲಾ ನ್ಯಾಯಲಯ ಸಂಕೀರ್ಣ ಮಂಗಳೂರು ಹಾಗೂ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಮೂಡಬಿದ್ರೆ ನ್ಯಾಯಾಲಯ ಸಂಕೀರ್ಣಗಳಲ್ಲಿ ಸ್ವಚ್ಛತಾ ಸೇವೆಗೆ ಮಾನವ ಸಂಪನ್ಮೂಲ ಸೇವೆ ನೀಡಲು ಹೊರಗುತ್ತಿಗೆ ಏಜೆನ್ಸಿಗಳಿಂದ ಟೆಂಡರ್ ಆಹ್ವಾನಿಸಲಾಗಿದೆ.

ಟೆಂಡರ್ ಸಲ್ಲಿಸಲು ಮಾರ್ಚ್ 20 ಅಂತಿಮ ದಿನವಾಗಿದೆ‌. ಹೆಚ್ಚಿನ ಮಾಹಿತಿಗೆ ಜಿಲ್ಲಾ ನ್ಯಾಯಾಲಯ ಕಚೇರಿಯನ್ನು ಮಂಗಳೂರು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group