(ನ್ಯೂಸ್ ಕಡಬ) newskadaba.com ಅ.29. ರಾಜ್ಯಾದ್ಯಂತ ಅಕ್ಟೋಬರ್ 28ರಿಂದ ನವೆಂಬರ್ 3ರ ವರೆಗೆ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಪ್ರತಿಜ್ಞೆ ಸ್ವೀಕರಿಸಿದರು. ವಾರ್ತಾ ಮತ್ತು ಸರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎ ಖಾದರ್ ಶಾ, ಸಿಬ್ಬಂದಿಗಳಾದ ದಿವ್ಯಾ ಆರ್.ಶೆಟ್ಟಿ, ಅರುಣಾಕಾಂತ, ವೇಣುಗೋಪಾಲ್, ಜೋಗಿ, ರುಚಿತಾ ಪ್ರತಿಜ್ಞೆ ಸ್ಪೀಕರಿಸಿದರು.
ಜಾಗೃತಿ ಅರಿವು ಸಪ್ತಾಹ: ಪ್ರತಿಜ್ಞೆ ಸ್ವೀಕಾರ
