ಮುಡಾ ಪ್ರಕರಣ- ಇಂದು ಲೋಕಾಯಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 06. ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಳಗ್ಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಪ್ರಯಾಣ ಬೆಳಸಿದ್ದಾರೆ. 10 ಗಂಟೆ ಬಳಿಕ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆಗೆ ಒಳಗಾಗಲಿದ್ದಾರೆ. ಎಸ್‌ಪಿ ಉದೇಶ್‌ ನೇತೃತ್ವದಲ್ಲಿ ಸಿಎಂ ವಿಚಾರಣೆ ಎದುರಿಸಲಿದ್ದಾರೆ. ಮುಡಾ ಕೇಸ್‌ ಸಂಬಂಧ ಈಗಾಗಲೇ ಪ್ರಶ್ನೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಸಿದ್ಧಪಡಿಸಿಕೊಂಡಿದ್ದಾರೆ.

Also Read  ಮತ ಚಲಾಯಿಸಿ ಹಸೆ ಮಣೆ ಏರಿದ ಮದುಮಗಳು!

 

 

error: Content is protected !!
Scroll to Top