(ನ್ಯೂಸ್ ಕಡಬ) newskadaba.com ನ. 14. ಉಳ್ಳಾಲ ತಾಲೂಕಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆಯು ನ.16 ರಂದು ಬೆಳಿಗ್ಗೆ 11 ಗಂಟೆಗೆ ನರಿಂಗಾನ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ಪ.ಜಾತಿ/ಪ.ಪಂಗಡ ಕುಂದುಕೊರತೆ ಸಭೆ
