ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, . 28.   ಚಲಿಸುತ್ತಿದ್ದ ಜೀಪ್‌ಗೆ ಹಠಾತ್ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ಜೀಪು ಚಲಿಸುತ್ತಿದ್ದ ವೇಳೆ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಸಂಚಾರ ವ್ಯವಸ್ಥೆಗೆ ತೊಡಕುಂಟುಮಾಡಿತ್ತು.

Also Read  ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ

 

error: Content is protected !!
Scroll to Top