ಭಾರತಕ್ಕೆ ಎಲ್ಇಟಿ ಉಗ್ರನನ್ನು ಹಸ್ತಾಂತರಿಸಿದ ರುವಾಂಡಾ



(ನ್ಯೂಸ್ ಕಡಬ) newskadaba.com . 29. ಭಯೋತ್ಪಾದಕ ಕೃತ್ಯ ಎಸಗಲು  ಜೈಲಿನಲ್ಲೇ ಸಂಚು ರೂಪಿಸಿದ್ದ, ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ನಂಟು ಹೊಂದಿದ್ದ ಸಲ್ಮಾನ್ ರೆಹಮಾನ್ ಖಾನ್ ಎಂಬಾತನನ್ನು ರುವಾಂಡಾ ದೇಶ ಭಾರತಕ್ಕೆ ಹಸ್ತಾಂತರಿಸಿದ್ದು, ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯಕ್ಕೆ ಹಾಜರುಪಡಿಸಿದೆ.







ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎನ್ಐಎ, ಬೆಂಗಳೂರು ಕಾರಾಗೃಹದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ಮತ್ತು ಇದಕ್ಕಾಗಿ ಯುವಕರ ನೇಮಕಾತಿ ನಡೆಸಿದ್ದ ಸಲಾನ್ನನ್ನು ಎನ್ಐಎಆರ್ಐಬಿ, ಇಂಟರ್ಪೋಲ್ ಮತ್ತು ಎನ್ಸಿಬಿ ಸಹಾಯದಿಂದ ವಶಕ್ಕೆ ಪಡೆಯಲಾಗಿದ್ದು, ಆತನನ್ನು ಭಾರತಕ್ಕೆ ಕರೆತರಲಾಗಿದೆ ಎಂದು ತಿಳಿಸಿದೆ.






 

error: Content is protected !!
Scroll to Top