ಚುನಾವಣಾ ಬಾಂಡ್ ಅಕ್ರಮ ಪ್ರಕರಣ ನಿರ್ಮಲಾ ಸೀತಾರಾಮನ್, ಕಟೀಲ್ಗೆ ಬಿಗ್ ರಿಲೀಫ್ ;ಹೈಕೋರ್ಟ್

(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

Also Read  ಉಪ್ಪಿನಂಗಡಿ: ಹಾಡಹಗಲೇ ಮನೆ ವರಾಂಡದಲ್ಲಿದ್ದ ನಾಯಿಮರಿಯನ್ನು ಹೊತ್ತೊಯ್ದ ಚಿರತೆ ➤ ಆತಂಕದಲ್ಲಿ ಗ್ರಾಮಸ್ಥರು

error: Content is protected !!
Scroll to Top