ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಡಿ. 16 ಮಂಗಳೂರು: ಮಂಗಳೂರಿನ ಸಿಟಿ ಸೆಂಟರ್  ಮಾಲ್ ಬಳಿ  ಚಲಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗಾಹುತಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

ಕಾರು ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬಂದು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯರು ಅಗ್ನಿಶಾಮಕಕ್ಕೆ ಕರೆ ಮಾಡಿದ್ದು ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಕೋರ್ಸುಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

 

error: Content is protected !!
Scroll to Top