ಕೆದಿಲ ಶೌರ್ಯ ವಿಪತ್ತು ತಂಡದಿಂದ ಹಿಂದೂ ರುದ್ರಭೂಮಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಡಿ. 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಾಂಧಿನಗರದಲ್ಲಿನ ಹಿಂದೂ ರುದ್ರ ಭೂಮಿಯನ್ನು ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭ ಕೆದಿಲ ಒಕ್ಕೂಟದ ಸದಸ್ಯರಾದ ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ ಹಾಗೂ ಕೆದಿಲ “B” ಒಕ್ಕೂಟದ ಸೇವಾಪ್ರತಿನಿಧಿ ಜಯಂತಿರವರು ಉಪಸ್ಥಿತರಿದ್ದರು.

Scroll to Top