ಶ್ರೀಕ್ಷೇತ್ರ ಧರ್ಮಸ್ಥಳ ಬೆನ್ನಿಗೆ ನಿಂತ ಸ್ಪೀಕರ್ ಯು.ಟಿ ಖಾದರ್! ಮತ್ತೆ ಪದ್ಮಲತಾ ಕೇಸ್ ಮುನ್ನಲೆಗೆ



(ನ್ಯೂಸ್‌ ಕಡಬ) newskadaba.com ಜು. 22:  ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತುಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣದ ಸಮಗ್ರ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಈ ಕುರಿತಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ತನಿಖೆ ಮೂಲಕ ಸತ್ಯಾಂಶ ಹೊರಬರಲಿ ಎಂಬ ಆಶಯ ವ್ಯಕ್ತಪಡಿಸಿದರು.







 

error: Content is protected !!
Scroll to Top