Karnataka Rains: ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್



(ನ್ಯೂಸ್‌ ಕಡಬ) newskadaba.com, ಆ.17:‌ ಬಂಗಾಳಕೊಲ್ಲಿ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ. .19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದ್ದು, ರೆಡ್ಅಲರ್ಟ್ಘೋಷಿಸಲಾಗಿದೆ.







ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ಅಲರ್ಟ್ಘೋಷಣೆ ಮಾಡಲಾಗಿದೆ.






ಮೈಸೂರು, ಬೆಳಗಾವಿ, ಕೋಲಾರ, ಬೀದರ್‌, ಕಲಬುರ್ಗಿ, ಚಿತ್ರದುರ್ಗ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ವಿಜಯಪುರ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆಗೆ ಆರೆಂಜ್ಅಲರ್ಟ್ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!
Scroll to Top