ಸವಣೂರು: ವಿದ್ಯಾರಶ್ಮಿ ಕಾಲೇಜು ವಿದ್ಯಾರ್ಥಿಗಳಿಂದ ತಾರಾಲಯ ಬೇಟಿ

(ನ್ಯೂಸ್ ಕಡಬ) newskadaba.com ಸವಣೂರು, ಎ.18. ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜ್ ನ ವಿದ್ಯಾರ್ಥಿವೃಂದ ಮಂಗಳೂರು ಪಿಲಿಕುಳ ಸ್ವಾಮಿ ವಿವೇಕಾನಂದ ತಾರಾಲಯಕ್ಕೆ ಬೇಟಿ ನೀಡಿ ಮಾಹಿತಿ ಪಡೆದುಕೊಂಡರು.

error: Content is protected !!

Join the Group

Join WhatsApp Group