(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು ನಡೆದ ದ್ವಿತೀಯ ಪಿ.ಯು.ಸಿ ರಾಜ್ಯಶಾಸ್ತ್ರ ಪರೀಕ್ಷೆಗೆ 3,571 ವಿದ್ಯಾರ್ಥಿಗಳು ಹಾಜರಾಗಿದ್ದು, 92 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
By
News Kadaba Desk
/ March 14, 2026








