ಭಾರೀ ಮಳೆಯ ಹಿನ್ನೆಲೆ ► ಕಡಬ, ಉಪ್ಪಿನಂಗಡಿ ಪರಿಸರದ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.16. ಕರಾವಳಿಯಲ್ಲಿ ಗುರುವಾರವೂ ಮಳೆ ಮುಂದುವರಿದಿರುವುದರಿಂದ ನದಿ ಹಾಗೂ ಹೊಳೆಯ ಹತ್ತಿರ ಇರುವ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಜವಾಬ್ದಾರಿಯನ್ನು ಸ್ಥಳೀಯ ತಹಶೀಲ್ದಾರರಿಗೆ ವಹಿಸಲಾಗಿದೆ.

ಪುತ್ತೂರು ತಾಲೂಕು ವ್ಯಾಪ್ತಿಯ ಉಪ್ಪಿನಂಗಡಿ, ಗುಂಡ್ಯ, ಕಡಬ ಹಾಗೂ ಕಾಣಿಯೂರು ಪರಿಸರದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

error: Content is protected !!

Join the Group

Join WhatsApp Group