ಉದರ ದರ್ಶಕ ಶಸ್ತ್ರ ಚಿಕಿತ್ಸೆ

ಮಂಗಳೂರು ಮೇ 02( ನ್ಯೂಸ್ ಕಡಬ) newskadaba.com,);- ದಕ್ಷಿಣ ಕನ್ನಡ ಜಿಲ್ಲೆಯ 2019ನೇ ಮಾರ್ಚ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ.
ಮೇ 8 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಸುಳ್ಯ, ಮೇ 10 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 17 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಬಂಟ್ವಾಳ, 21 ರಂದು ಬೆಳಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ, 22 ರಂದು ತಾಲೂಕ ಸಾರ್ವಜನಿಕ ಆಸ್ಪತ್ರೆ ಪುತ್ತೂರು, 24 ರಂದು ಸರ್ಕಾರಿ ಆರೋಗ್ಯ ಕೇಂದ್ರ ವಿಟ್ಲ ಮತ್ತು ಮಾಣಿ, 28 ರಂದು ಸರ್ಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್‍ನಲ್ಲಿ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಕಡಬ: ಕೊರೋನಾ ಟಾಸ್ಕ್ ಫೋರ್ಸ್ ಸಭೆ ➤ ಕೋವಿಡ್ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಿ- ತಹಶೀಲ್ದಾರ್ ಅನಂತ್ ಶಂಕರ್

error: Content is protected !!
Scroll to Top