(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಬಂಟ್ವಾಳ ತಾಲೂಕು ಪಂಚಾಯತ್ನ 2019-20ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷೆ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಎಂದು ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.
Join the Group
Join WhatsApp Group