ಸೆ.21 ವಾರ್ಷಿಕ ಮಹಾಸಭೆ ➤ಕೇಂದ್ರ ಸಗಟು ಮಾರಾಟ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17. ದ.ಕ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ., ಮಂಗಳೂರು ಜನತಾ ಬಜಾರ್ ಇದರ 2018-19ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದೆ.

ಸೆಪ್ಟೆಂಬರ್ 21 ರಂದು ಮಧ್ಯಾಹ್ನ 2.30 ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷ ಉದಯ ಮಾದೋಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

error: Content is protected !!

Join the Group

Join WhatsApp Group