ವ್ಯವಹಾರದಲ್ಲಿ ಆದಾಯ ಕಡಿಮೆಗೊಳ್ಳುತ್ತಿದ್ದರೆ ಹೀಗೆ ಮಾಡಿ

ಅಂಗಡಿ ಅಥವಾ ವ್ಯಾಪಾರ ಕ್ಷೇತ್ರಗಳಲ್ಲಿ ವ್ಯವಹಾರ ಅಥವಾ ಆದಾಯ ಕಡಿಮೆಗೊಳ್ಳುತ್ತಿದ್ದರೆ ಸೋಮವಾರದಂದು ಒಂದು ನಿಂಬೆ ಹಣ್ಣನ್ನು ತೆಗೆದುಕೊಂಡು ನಾಲ್ಕು ಭಾಗವಾಗಿ ಕತ್ತರಿಸಿ ಕೊಂಡು ನಾಲ್ಕು ದಿಕ್ಕಿಗೆ ಎಸೆಯಿರಿ ಇದರಿಂದ ಜನ ದೃಷ್ಟಿ ಮತ್ತು ಪ್ರಯೋಗ ದೋಷಗಳು ನಿವಾರಣೆಯಾಗುತ್ತದೆ ಹಾಗೂ ವ್ಯವಹಾರಗಳಲ್ಲಿ ಜನಾಕರ್ಷಣೆ ಹೆಚ್ಚಾಗುವುದು.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನೀವು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಹಿರಿಯರ ಮಾರ್ಗದರ್ಶನವನ್ನು ಪಡೆಯುವುದು ಸೂಕ್ತ. ನಿಮ್ಮ ವ್ಯಕ್ತಿತ್ವ ರೂಪಿಸುವ ಅವಕಾಶ ಸಿಗಲಿದೆ. ಕ್ರಿಡಾಕೂಟಗಳಲ್ಲಿ ಜಯದ ನಿರೀಕ್ಷೆ ಕಾಣಬಹುದು. ಸಂಗಾತಿಯೊಡನೆ ಪ್ರೇಮದ ಮನಸ್ಥಿತಿಯಲ್ಲಿರುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮನೋವೇದನೆ ಗಳಿಂದ ಕಷ್ಟಗಳು ಹೆಚ್ಚಾಗಲಿದೆ. ಸ್ನೇಹದಲ್ಲಿ ವ್ಯವಹಾರ ಮಾಡುವುದು ಬೇಡ ಇದು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಬಂಡವಾಳದ ಸಮಸ್ಯೆಗಳಿಂದ ನಿಮ್ಮ ಯೋಜನೆಗಳು ನಕಾರಾತ್ಮಕ ಫಲಿತಾಂಶ ತರಲಿದೆ. ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಆಹಾರ ಸೇವನೆಗೆ ಒತ್ತು ನೀಡಿ. ಕುಟುಂಬದಲ್ಲಿ ಹೆಚ್ಚಿನ ಖರ್ಚುಗಳು ನಿಮಗೆ ಕಠಿಣ ಪರಿಸ್ಥಿತಿ ತಂದೊಡ್ಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕೋಪ ದ್ವೇಷಗಳು ನಿಮ್ಮ ವ್ಯವಸ್ಥೆಯನ್ನು ಹಾಳುಮಾಡಬಹುದು. ಕೆಲವು ಅವಕಾಶಗಳು ನಿಮ್ಮಿಂದ ಕೈತಪ್ಪಿ ಹೋಗಬಹುದಾದ ಸಾಧ್ಯತೆಯಿದೆ ಎಚ್ಚರವಿರಲಿ. ಪ್ರಚೋದನೆಗೆ ನೀವು ಒಳಗಾಗಬೇಡಿ ನಿಮ್ಮ ಬುದ್ಧಿ ನಿಮ್ಮ ಜೊತೆಯಲ್ಲಿ ಇರಲಿ. ಹಣಕಾಸಿನ ವ್ಯವಹಾರಗಳು ಸಾಧಾರಣ ಪ್ರಮಾಣದಲ್ಲಿ ನಡೆಯಲಿದೆ. ಬರುವ ಅವಕಾಶವನ್ನು ಸೂಕ್ಷ್ಮವಾಗಿ ಅವಲೋಕಿಸಿ ನಂತರ ಪಾಲ್ಗೊಳ್ಳುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಆಧ್ಯಾತ್ಮಿಕ ತುಡಿತ ನಿಮ್ಮ ವ್ಯವಸ್ಥೆಯಲ್ಲಿ ಕಂಡುಬರಲಿದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಸಂಭವಗಳು ಕಾಣಬಹುದು. ಪತ್ನಿಯ ಹಿತಾಸಕ್ತಿಯ ಹಾಗೂ ಅವರ ಪ್ರೇರಣೆಯಿಂದ ಮಾನಸಿಕ ಬಲಿಷ್ಠರಾಗುವಿರಿ. ಹಳೆಯ ಕಷ್ಟಕಾರ್ಪಣ್ಯಗಳಿಗೆ ಇತಿಶ್ರೀ ಹಾಕುವಿರಿ. ದೈಹಿಕ ಸಮತೋಲನಕ್ಕೆ ಒತ್ತು ನೀಡುವುದು ಒಳಿತು. ಖರೀದಿ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕನಸುಗಳನ್ನು ಕಾಣುತ್ತಾ ಕುಳಿತರೆ ಪ್ರಯೋಜನವಿಲ್ಲ, ಕಂಡಿರುವ ಕನಸನ್ನು ನನಸು ಮಾಡಲು ಪ್ರಯತ್ನ ಪಡಬೇಕಾಗಿರುವುದು ಜೀವನ ಎಂಬುದನ್ನು ಮರೆಯದಿರಿ. ನಿಮ್ಮಲ್ಲಿನ ಚೈತನ್ಯದಿಂದ ಉತ್ತಮ ಜೀವನಶೈಲಿಯನ್ನು ರೂಪಿಸಿಕೊಳ್ಳಲಿದ್ದೀರಿ. ಆರ್ಥಿಕ ವ್ಯವಹಾರಗಳಲ್ಲಿ ಉತ್ತಮ ರೀತಿಯ ಸಾಧನೆಯಾಗಲಿದೆ. ನೀವು ಕುಟುಂಬಕ್ಕಿಂತ ಹೊರಗಡೆಯ ಸ್ನೇಹವನ್ನು ಅತಿಯಾಗಿ ಪ್ರೇಮಿಸುವುದು ನಿಮ್ಮ ವ್ಯಕ್ತಿತ್ವಕ್ಕೆ ಒಳ್ಳೆಯದಲ್ಲ. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಸಂಗಾತಿಯ ಮಾತುಗಳು ಈ ದಿನ ನಿಮಗೆ ಸಂತೋಷ ತರಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಾಡುವ ಕಾರ್ಯಗಳು ನಿಮಗೆ ಪ್ರಶಂಸೆ ತಂದುಕೊಡುತ್ತದೆ. ಕೆಲವರು ನಿಮ್ಮ ಹಿಂದೆ ದುಂಬಾಲು ಬೀಳುವರು ಅವರ ಹೊಗಳಿಕೆಗೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡಬೇಡಿ. ಆಡಂಬರದ ಜೀವನ ಶೈಲಿಯನ್ನು ನಿಯಂತ್ರಿಸುವುದು ಒಳ್ಳೆಯದು. ಮಾತು ಹಾಗೂ ಕೃತಿಯಲ್ಲಿ ನೈಜತೆಯನ್ನು ರೂಡಿಸಿಕೊಳ್ಳಿ. ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹಲವಾರು ವಿಘ್ನಗಳನ್ನು ಎದುರಿಸಬೇಕಾಗುತ್ತದೆ. ಬಾಕಿ ಇರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಭೋಗವಿಲಾಸತನ ಜೀವನವನ್ನು ಹಾಗೂ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ ಮುನ್ನಡೆಯಿರಿ. ಭವಿಷ್ಯದ ಬಗೆಗಿನ ನಿಮ್ಮ ದೃಷ್ಟಿಕೋನ ವಿಶಾಲ ವಾಗಿರಲಿ. ನೀವು ನಡೆಸುತ್ತಿರುವ ಯೋಜನೆ ಬಗೆಗಿನ ಕಾರ್ಯವೈಖರಿಯೂ ಉತ್ತಮವಾಗಿದ್ದು ಅದನ್ನೇ ಮುಂದುವರಿಸುವುದು ಒಳ್ಳೆಯದು, ಕೆಲವು ಜನಗಳು ನಿಮ್ಮ ದಿಕ್ಕುತಪ್ಪಿಸುವ ಸಾಧ್ಯತೆ ಕಂಡುಬರುವುದು. ಬಂಡವಾಳ ಕ್ರೂಢೀಕರಣ ಮಾಡುವ ವಿಷಯದಲ್ಲಿ ಹಲವರು ನಿಮ್ಮ ನೆರವಿಗೆ ಬರುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆಲಸ್ಯತನ ಅಥವಾ ಕೆಲವು ಗೊಂದಲಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಕೆಳಹಂತಕ್ಕೆ ತಳ್ಳಲ್ಪಡುತ್ತದೆ ಎಚ್ಚರವಿರಲಿ. ಉದ್ಯೋಗದ ಸ್ಥಳದಲ್ಲಿ ಸುಖಾಸುಮ್ಮನೆ ಸಮಸ್ಯೆಗಳು ಸೃಷ್ಟಿಯಾಗಬಹುದು ಅಥವಾ ಕೆಲವು ದೋಷಾರೋಪಣೆಗಳು ನಿಮ್ಮ ಮೇಲೆ ಬರುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮಗೆ ಆಸಕ್ತಿಯಿರುವ ವಿಷಯಗಳಲ್ಲಿ ಮುಂದುವರೆಯುವುದು ಒಳ್ಳೆಯದು, ಇನ್ನೊಬ್ಬರ ಬಲವಂತವನ್ನು ಕಡೆಗಣಿಸಿ. ಉದ್ಯೋಗದಲ್ಲಿ ನಿಮ್ಮ ಬೇಜವಾಬ್ದಾರಿತನದಿಂದ ಸಮಸ್ಯೆಗಳು ಸೃಷ್ಟಿ ಆಗಲಿದೆ. ಆರ್ಥಿಕ ಚೈತನ್ಯಕ್ಕೆ ಸ್ನೇಹಿತ ವರ್ಗದವರು ಬಲ ನೀಡುವರು. ನಿಮ್ಮ ಮುನಿಸಿಕೊಳ್ಳುವ ಸ್ವಭಾವವನ್ನು ತೆಗೆದುಹಾಕಿ ಪ್ರಶಾಂತವಾಗಿರಿ. ದೈಹಿಕ ಕಾರ್ಯಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮನಸ್ಸಿನ ಗೊಂದಲಗಳನ್ನು ತೆಗೆದುಹಾಕಿ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ಪತ್ನಿಯ ಕೆಲವು ಹಿತ ನುಡಿಗಳು ನಿಮ್ಮನ್ನು ಪರಿಪಕ್ವ ಮನುಷ್ಯನನ್ನಾಗಿ ಮಾರ್ಪಡಿಸುತ್ತದೆ. ಕುಟುಂಬದಲ್ಲಿ ನಡೆಯುವ ಕೆಲವು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅವರಿಗೆ ಸಹಾಯ ಮಾಡುವುದು ನಿಮ್ಮ ಕರ್ತವ್ಯ ಆಗಿದೆ. ಕುಟುಂಬಸ್ಥರ ಆರೋಗ್ಯಕ್ಕೆ ನೀವು ಶ್ರಮಿಸಬೇಕು. ಕೆಲಸದಲ್ಲಿ ನಿಮ್ಮಲ್ಲಿ ಶ್ರದ್ಧೆ ಅಥವಾ ಆಲಸ್ಯತನ ಬರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲವು ಇಲ್ಲಸಲ್ಲದ ವಿಚಾರಗಳಿಗೆ ಹೂಡಿಕೆ ಮಾಡಿ ಆರ್ಥಿಕವಾಗಿ ಹಾನಿ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಮನ ಇಚ್ಛೆ ಕಾರ್ಯಗತವಾಗಲು ಹಿರಿಯರ ಸಹಕಾರ ಪಡೆಯುವುದು ಒಳ್ಳೆಯದು. ಕೆಲಸದಲ್ಲಿ ಚೈತನ್ಯ ರೂಡಿಸಿಕೊಳ್ಳಿ. ವಿದ್ಯಾರ್ಥಿಗಳಲ್ಲಿ ಮರೆವು ಹೆಚ್ಚಾಗಬಹುದು. ಕುಲದೇವತಾರಾಧನೆ ಒಳಿತಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲಸದಲ್ಲಿ ಗೊಂದಲಗಳು ಆವರಿಸಬಹುದು ಇದರಿಂದ ನಿಮ್ಮಿಂದ ಪ್ರಮಾದಗಳು ನಡೆಯಬಹುದಾದ ಸಾಧ್ಯತೆ ಇದೆ. ಸಂಗಾತಿಯೊಡನೆ ಬಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಇದೆ. ಗೊತ್ತಿಲ್ಲದ ವಿಷಯದಲ್ಲಿ ಕೈ ಹಾಕಿ ಆರ್ಥಿಕವಾಗಿ ನಷ್ಟ ಅನುಭವಿಸುವ ಸಾಧ್ಯತೆ ಇದೆ. ನಿಮ್ಮ ಕೆಲವು ವೈಯಕ್ತಿಕ ವಿಷಯಗಳನ್ನು ನಂಬಿಕಸ್ಥರು ಎಂದು ನಂಬಿ ಅವರ ಮುಂದೆ ಹೇಳಿಕೊಳ್ಳುವುದರಿಂದ ದೊಡ್ಡ ಪ್ರಮಾದ ನಡೆಯಬಹುದಾದ ಸಾಧ್ಯತೆಯಿದೆ, ಆದಷ್ಟು ವಿಷಯಗಳಲ್ಲಿ ಗೌಪ್ಯತೆ ಕಾಪಾಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group