ನ.23: ಇಂದಿನ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ

ವಿವಾಹ ವಿಳಂಬ ಮತ್ತು ಪುನರ್ವಿವಾಹ ಕೂಡಿಬರಲು ಸಿಪ್ಪೆ ಸುಲಿಯದೇ ಇರುವ ತೆಂಗಿನಕಾಯಿ ಹಾಗೂ ಬಾದಾಮಿಯನ್ನು ಹರಿಯುವ ನೀರಿನಲ್ಲಿ ತೇಲಿ ಬಿಡಿ ಇದು ನಿಮ್ಮ ಇಚ್ಛೆಗೆ ಶೀಘ್ರ ಫಲಿತಾಂಶ ಸಿಗಲಿದೆ.

ಶ್ರೀ ಕಟಿಲು ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಈ ದಿನ ಅದ್ಭುತವಾದ ಶುಭ ಸುದ್ದಿಯನ್ನು ಆಲಿಸುವಂತಹ ಸಾಧ್ಯತೆಗಳು ಕಂಡು ಬರಲಿದೆ, ಇದು ನಿಮ್ಮ ವಿಚಾರಗಳು ಮತ್ತು ಯೋಜನೆಗಳಿಗೆ ಅತ್ಯಂತ ಅವಶ್ಯಕವಾಗಿ ಕಾಣಸಿಗುವುದು. ಆರ್ಥಿಕ ವ್ಯವಹಾರಗಳು ಮುನ್ನಡೆಯಿಂದ ಕೂಡಿದ್ದು ವ್ಯವಸ್ಥಿತ ಕಾರ್ಯ ತಂತ್ರಗಳಿಂದ ಉತ್ತಮ ಯೋಜನೆಗಳನ್ನು ಪ್ರಾಪ್ತಿ ಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸಗಳು ಕಂಡುಬರುತ್ತದೆ ಆದಷ್ಟು ಮುತುವರ್ಜಿ ವಹಿಸುವುದು ಕ್ಷೇಮ. ಚುಟುಕು ಪ್ರವಾಸದಂತಹ ಚಟುವಟಿಕೆಗಳಿಗೆ ನೀವು ಆದ್ಯತೆ ನೀಡುವಿರಿ. ನಿಮ್ಮ ಕನಸಿನ ಗುರಿ ಈಡೇರಿಸುವ ಸುಸಂದರ್ಭ ಒದಗಿಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮಗೆ ಅನುಕೂಲಕರವಾಗುವ ಕೆಲಸಗಳನ್ನು ಮಾಡಲು ತಯಾರಿ ನಡೆಸುತ್ತೀರಿ. ವಸ್ತುಗಳ ಕ್ರಯವಿಕ್ರಯಗಳಲ್ಲಿ ಹೆಚ್ಚಿನ ಲಾಭಾಂಶ ಕಂಡುಬರಲಿದೆ. ಆಭರಣಗಳಲ್ಲಿ ಹೂಡಿಕೆ ಮಾಡುವುದರಿಂದ ಸಮೃದ್ಧಿ ಕಾಣಬಹುದಾಗಿದೆ. ಕುಟುಂಬದ ವಿಚಾರಗಳಿಗೆ ಆದಷ್ಟು ಮನ್ನಣೆ ನೀಡಿ, ನಿಮ್ಮದೇ ವಿತಂಡವಾದ ಗಳಿಂದ ಇನ್ನೊಬ್ಬರ ಮನ ನೋಯಿಸುವುದು ಒಳ್ಳೆಯದಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಜೀವನದ ಕಷ್ಟ-ನಷ್ಟಗಳನ್ನು ಸಂಗಾತಿಯೊಂದಿಗೆ ಹಂಚಿಕೊಂಡು ಸಹಕಾರದಿಂದ ಬಾಳ್ವೆ ಮಾಡುವ ತಯಾರಿ ನಡೆಸಿ. ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಸ್ಥೆ ಕಂಡುಬರಲಿದೆ. ಬದಲಾವಣೆಗೆ ಒಗ್ಗಿಕೊಳ್ಳುವ ಮನಸ್ಥಿತಿ ಕಾಣಬಹುದು. ನಿಮ್ಮ ವಿಚಾರಗಳು ಹಾಗೂ ವ್ಯವಸ್ಥಿತ ಕಾರ್ಯಗಳಿಂದ ಸಂತೋಷ ಪ್ರಾಪ್ತಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಪ್ರಿಯತಮೆಯಿಂದ ಉಡುಗೊರೆಗಳನ್ನು ಪಡೆಯುವ ಸ್ಥಿತಿ ಕಂಡು ಬರಬಹುದು. ಈ ದಿನ ನಿಮ್ಮ ಸಮಯ ಪ್ರೇಮ ಮಯವಾಗಿ ಪರಿವರ್ತನೆಯಾಗಲಿದೆ. ಹೊಸ ವ್ಯವಹಾರಗಳನ್ನು ಮತ್ತು ನವೀನ ಕಾರ್ಯಚಟುವಟಿಕೆಗೆ ಹೂಡುವ ಬಂಡವಾಳಗಳನ್ನು ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸೂಚನೆಗಳು ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ. ನಿಮ್ಮ ಕಣ್ಸನ್ನೆಯ ನೋಟದಿಂದ ಸಂಗಾತಿಯನ್ನು ಸಂತೋಷಪಡಿಸುತ್ತೀರಿ. ಇಂದು ಪ್ರೇಮ ಪರವಾಗಿ ಜೀವಿಸಲು ಸಿದ್ಧರಾಗಿ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ, ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ. ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು. ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸ್ವಾಭಿಮಾನದ ವಿಚಾರಗಳನ್ನು ಅಳವಡಿಸಿಕೊಳ್ಳುವಿರಿ. ಆರ್ಥಿಕ ವ್ಯವಹಾರಗಳು ತ್ರಾಸದಾಯಕವಾಗಿ ಕಂಡುಬರುತ್ತದೆ. ಮೇಲ್ನೋಟಕ್ಕೆ ಎಲ್ಲವೂ ಸುಲಭ ಎನಿಸುವ ಯೋಜನೆಗಳು ಕಾಣಬಹುದು ಆದರೆ ಅಂತರಾಳದಲ್ಲಿ ಅದು ಕಷ್ಟಕರವಾಗಿರುತ್ತದೆ. ಆಧ್ಯಾತ್ಮದತ್ತ ನಿಮ್ಮ ವಿಚಾರಗಳು ಸಾಗಬಹುದಾದ ದಿನ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group