ಡಿ.7- ಬೋನ್ಸಾಯಿ ತರಬೇತಿ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29.  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 7 ರಂದು ಬೋನ್ಸಾಯಿ ತರಬೇತಿ ಕಾರ್ಯಕ್ರಮವನ್ನು ಬಾಲಭವನ  (ಕದ್ರಿ ಉದ್ಯಾನವನದ ಹತ್ತಿರ) ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 6ರೊಳಗೆ ನೊಂದಾಯಿಸಿಕೊಳ್ಳಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944 ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಹಾಗೂ ಕಾರ್ಯದರ್ಶಿಗಳು  ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group