ಗಲ್ಲು ಶಿಕ್ಷೆಯಿಂದ ಪಾರಾಗಲು ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಯಿಂದ ಸುಪ್ರೀಂಗೆ ಅರ್ಜಿ

ಹೊಸದಿಲ್ಲಿ, ಜ.9: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ.

ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ದಿಲ್ಲಿಯ ಪಟಿಯಾಲ ಕೋರ್ಟ್ ಮೊನ್ನೆ ಸೋಮವಾರ ಘೋಷಿಸಿದ ಬಳಿಕ ವಿನಯ್ ಶರ್ಮ ಇಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾನೆ.

error: Content is protected !!

Join the Group

Join WhatsApp Group