ಪ್ರಾಣದೇವರ ಕೃಪೆಯಿಂದ ಈ ದಿನದ ರಾಶಿ ಫಲವನ್ನು ನೋಡೋಣ

ಶ್ರೀ ಪ್ರಾಣದೇವರ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು.
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಅವಿವಾಹಿತರಿಗೆ ವಿವಾಹದ ಚಿಂತೆಯೂ ಹೆಚ್ಚು ಕಾಡಲಿದೆ. ಕೆಲವು ಆಕರ್ಷಕದಾಯಕ ಹೂಡಿಕೆಗಳು ನೋಡಲು ಚಂದ ಆದರೆ ಒಳಗೆ ಹುಳುಕು ಇರುವುದನ್ನು ನೀವು ಸೂಕ್ಷ್ಮವಾಗಿ ಗಮನಿಸುವುದು ಒಳ್ಳೆಯದು. ಸ್ನೇಹಿತರಿಂದ ನಿಮಗೆ ಮೋಜಿನ ಕೂಟಗಳಿಗೆ ಆಮಂತ್ರಣ ಬರಬಹುದಾಗಿದೆ. ಸಂಗಾತಿಯೊಡನೆ ಪ್ರೇಮದ ಭಾಷೆ ಬರೆಯಲು ಸಿದ್ಧರಾಗುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕ್ರೀಡಾ ಚಟುವಟಿಕೆಗಳಿಂದ ನಿಮ್ಮ ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಮುಂದಾಗಿ. ಪಾಲುದಾರಿಕೆ ವ್ಯವಹಾರಗಳು ಸಂಶಯದ ನಡೆಯಿಂದ ಕೂಡಿರಲಿದೆ. ವೈಯಕ್ತಿಕ ವಿಷಯಗಳನ್ನು ಇನ್ನೊಬ್ಬರ ಬಳಿ ಪ್ರಸ್ತಾಪಿಸಿ ನಿಮ್ಮ ವರ್ಚಸ್ಸನ್ನು ಹಾಳುಮಾಡಿಕೊಳ್ಳಬೇಡಿ. ಪತ್ನಿಯಲ್ಲಿನ ಚೈತನ್ಯ ನಿಮಗೆ ಈ ದಿನ ಹೆಚ್ಚು ಸಂತೋಷ ನೀಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಜೀವನದ ಸಮೃದ್ಧಿ ಹಾಗೂ ಸಂಭ್ರಮದ ಘಳಿಗೆಯನ್ನು ನಿರೀಕ್ಷಿಸಲಿದ್ದೀರಿ. ನಿಮ್ಮ ಕುಶಲತೆಗೆ ಉತ್ತಮ ಅವಕಾಶಗಳು ಸಿಗಲಿದೆ. ದಾಖಲೆಗಳ ಬಗ್ಗೆ ಎಚ್ಚರವಹಿಸುವುದು ಸೂಕ್ತ. ನಿಮ್ಮ ಅತ್ಯುತ್ತಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗುವ ಸಿದ್ಧತೆ ಮಾಡುವಿರಿ. ನೀವು ಹೆಚ್ಚಿನ ಸ್ಥಾನ, ಗೌರವವನ್ನು ಪಡೆಯಲು ಅನಗತ್ಯವಾಗಿ ಇತರರ ಮೇಲೆ ಹೆಚ್ಚು ಖರ್ಚು ಮಾಡುವ ಪ್ರವೃತ್ತಿಯನ್ನು ಬಿಡಬೇಕಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬದ ಆರೋಗ್ಯಕ್ಕಾಗಿ ಸ್ವಚ್ಛತೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಒಳ್ಳೆಯದು. ನಿಜವಾದ ಪ್ರೀತಿಯ ಭಾವನೆ ಏನು ಎಂಬ ಪ್ರಶ್ನೆಗೆ ಉತ್ತರ ಸಿಗುವಂತಹ ದಿನವಿದು. ಕೆಲಸದಲ್ಲಿ ಪ್ರಾಮಾಣಿಕತೆಯನ್ನು ರೂಢಿಸಿಕೊಳ್ಳಿ ಹಾಗೂ ಕೆಲಸದ ಬದ್ಧತೆ ನಿಮ್ಮ ಕೌಶಲ್ಯಗಳನ್ನು ಸರ್ವರು ಗುರುತಿಸಲಿದ್ದಾರೆ. ನಿಮ್ಮ ವ್ಯಕ್ತಿತ್ವ ಸುಧಾರಣೆಗೆ ನೀವೇ ಕೆಲವೊಂದು ಚೌಕಟ್ಟುಗಳನ್ನು ನಿರ್ಮಿಸಿಕೊಳ್ಳುವುದು ಈ ದಿನ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಕನಸಿನ ಯೋಜನೆಗೆ ಕೆಲವರು ದಾರಿ ತಪ್ಪಿಸಬಹುದಾಗಿದೆ ಎಚ್ಚರವಿರಲಿ. ಕುಟುಂಬದಲ್ಲಿನ ಸಣ್ಣ ಕಲಹವನ್ನು ದೊಡ್ಡದು ಮಾಡಿ ರಾದ್ಧಾಂತ ಸೃಷ್ಟಿಸಬೇಡಿ. ನೀವು ಸ್ನೇಹಜೀವಿ ಹೌದು ಸ್ನೇಹಕ್ಕೆ ನೀಡುವ ಪ್ರಾತಿನಿಧ್ಯವನ್ನು ಕುಟುಂಬದ ಸದಸ್ಯರಿಗೂ ನೀಡುವುದು ಒಳ್ಳೆಯದು. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸುವ ಹೆಚ್ಚುವರಿ ಜವಾಬ್ದಾರಿ ಮೇಲಾಧಿಕಾರಿಗಳಿಂದ ನಿಮಗೆ ನೀಡುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕುಟುಂಬದ ಸದಸ್ಯರ ಅಣತಿಯಂತೆ ನಡೆದರೆ ನಿಮಗೆ ಸಮಸ್ಯೆಗಳು ಕಾಡುವುದಿಲ್ಲ. ನಿರುದ್ಯೋಗಿಗಳಿಗೆ ಅವಕಾಶಗಳು ಹೆಚ್ಚಾಗುವ ಸಾಧ್ಯತೆ ಇದೆ. ದಾರಿಯಲ್ಲಿ ಕದನಕ್ಕೆ ಪ್ರೇರೇಪಿಸುವ ಅಂಶಗಳು ಜರುಗಬಹುದು ಆದಷ್ಟು ನಿಮ್ಮ ನಡೆ ಎಚ್ಚರದಿಂದ ಇರಲಿ. ಹಣ ಗಳಿಕೆಯ ಮಾರ್ಗ ಸ್ಪಷ್ಟತೆಯಿಂದ ಗೋಚರವಾಗಲಿದೆ. ಒತ್ತಡದ ಕೆಲಸದಿಂದ ನೀವು ಸಹನೆಯನ್ನು ಕಳೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನವೀನ ಕಲ್ಪನೆಗಳಿಂದ ನಿಮ್ಮ ಆರ್ಥಿಕ ಹಾಗೂ ಸಾಮಾಜಿಕ ರಂಗವನ್ನು ಉತ್ತಮಪಡಿಸಿಕೊಳ್ಳುವ ಕಲೆ ನಿಮ್ಮಲ್ಲಿ ಕಾಣಬಹುದು. ಇಂದು ಸಂತೋಷದ ಕೂಟಗಳಲ್ಲಿ ಪಾಲ್ಗೊಂಡು ಹೆಚ್ಚಿನ ಚೈತನ್ಯದಿಂದ ಇರುವಿರಿ. ನಿಮ್ಮ ಗುಂಪಿನ ನಾಯಕ ಸ್ಥಾನವನ್ನು ನೀವು ಅಲಂಕರಿಸಲಿದ್ದೀರಿ, ಇದರಿಂದ ನಿಮಗೆ ನೀಡಿರುವ ಕೆಲಸವನ್ನು ಯಶಸ್ವಿಯಾಗಿ ಪೂರೈಸಲು ಬದ್ಧರಾಗಿರುತ್ತೀರಿ. ಪ್ರಣಯದ ಭಾವನೆ ಈ ದಿನ ನಿಮ್ಮಲ್ಲಿ ರೋಮಾಂಚನಕಾರಿಯಾಗಿ ಕೂಡಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯ ಸೆಳೆತ ನಿಮ್ಮಲ್ಲಿ ಅವಿಸ್ಮರಣೀಯ ಎನಿಸುತ್ತದೆ. ಜೀವನದ ಮೌಲ್ಯವನ್ನು ಉತ್ತಮಪಡಿಸಿಕೊಳ್ಳುವ ನಿಮ್ಮ ಹೆಜ್ಜೆ ಕಂಡುಬರಲಿದೆ. ನಿಮ್ಮ ಗುರಿಗೆ ಸಾಕಷ್ಟು ಅಡ್ಡಗಾಲಾಗಿ ನಿಲ್ಲುವವರು ಇದ್ದಾರೆ, ಆದಷ್ಟು ನಿಮ್ಮ ಯೋಜನೆಯನ್ನು ಗೌಪ್ಯತೆ ಯಿಂದ ನೆರವೇರಿಸಿ. ಹೆಚ್ಚಿನ ಕೆಲಸದ ಒತ್ತಡದಿಂದ ದೈಹಿಕ ಆಲಸ್ಯ ಕಂಡುಬರುತ್ತದೆ. ಭವಿಷ್ಯದ ಹಿತದೃಷ್ಟಿಯಿಂದ ಉತ್ತಮವಾದ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಕೆಲಸದಲ್ಲಿ ಕುಟುಂಬದವರ ಸಹಕಾರ ಕಂಡುಬರಲಿದೆ. ಬಾಕಿ ಇರುವ ಕೆಲಸವನ್ನು ಇಂದು ಪೂರ್ಣ ಮಾಡುವ ಹಠ ನಿಮ್ಮಲ್ಲಿ ಕಾಣಬಹುದು. ಉದ್ಯೋಗದಲ್ಲಿನ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಹುಡುಕುವ ವ್ಯವಸ್ಥೆ ಆಗಲಿದೆ. ಸಂಗಾತಿಯ ಸೌಂದರ್ಯವು ಈ ದಿನ ನಿಮ್ಮ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಯುವುದು ನಿಶ್ಚಿತ. ಕುಟುಂಬದಿಂದ ಶುಭ ಸುದ್ದಿಯನ್ನು ನಿರೀಕ್ಷಿಸುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮನೋಬಲದ ಕೊರತೆಯನ್ನು ನೀಗಿಸಿಕೊಳ್ಳಲು ಪ್ರಯತ್ನಪಡಿ. ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ಪ್ರಮುಖ ಯೋಜನೆಯಲ್ಲಿರುವಾಗ ನಿಮ್ಮ ಮಾತು ಹಾಗೂ ಕೃತಿ ಎರಡರ ಮೇಲೂ ನಿಗಾ ಇಡುವುದು ಒಳ್ಳೆಯದು. ಕುಟುಂಬದೊಡನೆ ದೈವಿಕ ಕಾರ್ಯಕ್ರಮಗಳಲ್ಲಿ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮಗೆ ಗೊತ್ತಿರುವ ವಿಷಯವನ್ನು ಅರ್ಥವತ್ತಾಗಿ ಎಲ್ಲರೊಡನೆ ಚರ್ಚಿಸುವ ಸಾಧ್ಯತೆ ಇದೆ. ಈ ದಿನ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುವುದು ಒಳ್ಳೆಯದು. ದುಡಿಮೆಯ ಹಣವನ್ನು ಉಳಿತಾಯದ ಯೋಜನೆಗೆ ಹೂಡಿಕೆ ಮಾಡಿ. ದುಂದುವೆಚ್ಚ ಒಳ್ಳೆಯ ಬೆಳವಣಿಗೆಯಲ್ಲ. ನಿಮ್ಮ ಐಶಾರಾಮಿತನವು ಮುಂದಿನ ಜೀವನವನ್ನು ಸಂಕಷ್ಟ ಮಾಡಬಹುದಾದ ಸಾಧ್ಯತೆ ಇದೆ ಎಚ್ಚರವಿರಲಿ. ಸಂಗಾತಿಯ ಬಯಕೆಗಳನ್ನು ನೀವು ಪ್ರಾಮಾಣಿಕವಾಗಿ ಪೂರೈಸಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group