ದತ್ತಾತ್ರೇಯ ಅನುಗ್ರಹದಿಂದ ರಾಶಿಫಲ ನೋಡೋಣ

ಶ್ರೀ ಗುರು ದತ್ತಾತ್ರೇಯ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಪ್ರೇಮಿಗಳು ಸ್ವಚ್ಛಂದವಾಗಿ ಕಾಲ ಕಳೆಯುವರು. ಹಣಕಾಸಿನ ಅಭಿವೃದ್ಧಿಗೆ ಮುಕ್ತ ವಾದಂತಹ ಅವಕಾಶಗಳು ಸಿಗಲಿದೆ. ಕುಟುಂಬದಲ್ಲಿ ಹೊಸ ಸದಸ್ಯರ ಆಗಮನದಿಂದ ಸಂತೋಷ ಹೆಚ್ಚಾಗಲಿದೆ. ನಿರುದ್ಯೋಗಿ ಯುವಕರಿಗೆ ಉತ್ತಮವಾದ ಅವಕಾಶಗಳು ಲಭಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಾತನಾಡುವ ಭರಾಟೆಯಲ್ಲಿ ಕೆಲವರಿಗೆ ನೋವು ಮಾಡದಂತೆ ಸೂಕ್ತ ಮುತುವರ್ಜಿವಹಿಸಿ. ಹಣಕಾಸಿನ ಸಾಲದ ಸಮಸ್ಯೆಗೆ ವಿಶೇಷವಾದ ಪರಿಹಾರಗಳು ಇಂದು ಕಾಣಲಿದ್ದೀರಿ. ಕೆಲವು ಯೋಜನೆಗಳು ಬೇರೆಯವರನ್ನು ನಂಬಿ ಹಳ್ಳ ಹಿಡಿಯಬಹುದಾದ ಸಾಧ್ಯತೆ ಇದೆ. ಯೋಜಿತ ಕಾರ್ಯಗಳಿಗೆ ಸೂಕ್ತ ಬೆಂಬಲ ಪಡೆಯಲು ಹಲವರ ಭೇಟಿ ಮಾಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಇಂದು ವಿವಿಧ ಚಟುವಟಿಕೆಗಳಲ್ಲಿ ಬಿಡುವ ರಹಿತವಾಗಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಆರ್ಥಿಕ ದೃಷ್ಟಿಯಿಂದ ಉತ್ತಮ ಯೋಜನೆಗಳನ್ನು ಪ್ರಾರಂಭಿಸುತ್ತೀರಿ. ಆದಾಯವು ವಿವಿಧ ಮೂಲಗಳಿಂದ ಮುಕ್ತವಾಗಿ ಹರಿದುಬರಲಿದೆ. ಕುಟುಂಬಕ್ಕೆ ಸ್ವಲ್ಪ ಸಮಯ ಮೀಸಲಿಡುವುದು ಒಳ್ಳೆಯದು. ಮಕ್ಕಳಲ್ಲಿ ಶೈಕ್ಷಣಿಕ ಸಾಧನೆ ಉತ್ತಮವಾಗಿರುತ್ತದೆ. ಖರೀದಿ ಪ್ರಕ್ರಿಯೆಯಲ್ಲಿ ಗುಣಮಟ್ಟದ ವಸ್ತುಗಳನ್ನು ಆಯ್ಕೆ ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಪತ್ನಿಯಲ್ಲಿ ಇರುಸುಮುರುಸು ಹೆಚ್ಚಾಗಲಿದೆ, ನಿಮ್ಮ ಉತ್ತಮ ಮಾತುಗಳು ಅವರ ಮನವಲಿಸಿ. ಮಕ್ಕಳ ಶೈಕ್ಷಣಿಕ ವಿಷಯವಾಗಿ ಹಣಕಾಸು ಹೆಚ್ಚು ಖರ್ಚಾಗಲಿದೆ, ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ತರಬೇತಿ ನೀಡುವ ಕಾರ್ಯ ನಿಮ್ಮಿಂದ ಆಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕಚೇರಿ ಕೆಲಸಗಳಲ್ಲಿ ಇಂದು ಅನಾಯಾಸವಾಗಿ ಗೆಲುವನ್ನು ಪಡೆಯಲಿದ್ದೀರಿ. ನಿಮ್ಮ ವಿಳಂಬದ ಕಾರ್ಯಗಳು ನಿಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕಿ ಆಗಬಹುದು ಎಚ್ಚರವಿರಲಿ. ಆರ್ಥಿಕವಾಗಿ ಅಂದುಕೊಂಡಷ್ಟು ನಿರೀಕ್ಷಿತ ಲಾಭ ಇಲ್ಲದಿದ್ದರೂ ಕುಟುಂಬ ನಿರ್ವಹಣೆ ಆರಾಮದಾಯಕವಾಗಿ ನಡೆಯುತ್ತದೆ. ಸಹೋದರ ವರ್ಗದಿಂದ ಕೆಲವು ವ್ಯಾಜ್ಯಗಳು ಉದ್ಭವ ಆಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ತುಂಬಾ ಇಷ್ಟಪಟ್ಟ ವಸ್ತುಗಳು ಕಳೆದುಕೊಳ್ಳುವ ಭೀತಿಯಿದೆ ಎಚ್ಚರ. ಪತ್ನಿಯೊಂದಿಗೆ ಭವಿಷ್ಯದ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಇರಲಿದೆ. ವೈವಾಹಿಕ ಸಿದ್ಧತೆಗೆ ಅವಕಾಶ ಹಾಗೂ ಶುಭ ಸುದ್ದಿ ಬರಲಿದೆ. ವ್ಯವಹಾರದಲ್ಲಿ ಅಲಸ್ಯತನ ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ. ಸಾಮಾಜಕಾರ್ಯಗಳಲ್ಲಿ ಉತ್ತಮವಾದ ಪ್ರಗತಿ ಕಂಡುಬರಲಿದೆ. ಹಿರಿಯರ ಮಾತುಗಳು ನಿಮಗೆ ಕೊಂಚ ಬೇಸರ ತರಿಸಬಹುದು, ವಾದ ಬೆಳೆಸಬೇಡಿ ಸುಮ್ಮನಿದ್ದು ಬಿಡಿ, ಅವರ ಮಾತುಗಳು ನಿಮ್ಮ ಒಳ್ಳೆಯದಕ್ಕೆ ಆಗಿರಲಿದೆ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ. ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group