ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ರಾಶಿ ಫಲ ತಿಳಿಯೋಣ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಅತಿಯಾದ ಕೋಪ ಸಿಡುಕಿನ ಸ್ವಭಾವ ಒಳ್ಳೆಯದಲ್ಲ, ಇದರಿಂದ ಇನ್ನೊಬ್ಬರ ಮನಸ್ಥಿತಿಯೂ ಸಹ ಹಾಳಗಬಹುದು, ಕೆಲವು ಅವಕಾಶಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಕೆಲವರು ಸುಖಾಸುಮ್ಮನೆ ಪ್ರಚೋದಿಸಬಹುದು ಅನಗತ್ಯ ವಿಚಾರಗಳಿಗೆ ಕೈಹಾಕಿ ನಿಮ್ಮ ವರ್ಚಸ್ಸನ್ನು ಹಾಳುಮಾಡಿಕೊಳ್ಳಬೇಡಿ. ಆರ್ಥಿಕ ದೃಷ್ಟಿಯಲ್ಲಿ ಮಂದಗತಿಯ ಬೆಳವಣಿಗೆ ಕಂಡುಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹೊಸದಾದ ಅವಕಾಶಗಳು ಕಾಣಸಿಗಲಿದೆ ಆದರೆ ಅದರ ಪ್ರಯೋಜನ ಪಡೆಯುವ ಸಮಾಧಾನ ನಿಮ್ಮಲ್ಲಿ ಇರಬೇಕಾಗಿದೆ. ಮಕ್ಕಳ ವಿಚಾರಗಳಿಂದ ಮನಸ್ಸಿಗೆ ಬೇಸರ ಆವರಿಸಬಹುದು. ಆಸ್ತಿಯ ವ್ಯಾಜ್ಯಗಳು ಇದ್ದಕ್ಕಿದ್ದಂತೆ ಭುಗಿಲೇಳುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಈ ದಿನ ನೀವು ಭಕ್ತಿ ಹಾಗೂ ಆಧ್ಯಾತ್ಮಿಕ ವಿಚಾರಗಳಲ್ಲಿ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನಿಮ್ಮ ಮನಃಶಾಂತಿಗಾಗಿ ದೇಗುಲ ದರ್ಶನದ ಪ್ರವಾಸ ಮಾಡಲಿದ್ದೀರಿ. ಪತ್ನಿಯ ಮಾತುಗಳಿಂದ ಮಾನಸಿಕವಾಗಿ ಪ್ರಬಲವಾಗುವ ಸ್ಥಿತಿ ಕಂಡು ಬರುತ್ತದೆ. ಬಂದಿರುವ ಕಷ್ಟ ಕಾರ್ಪಣ್ಯಗಳಿಂದ ಇಂದು ಪರಿಹಾರ ಸಿಗಲಿದೆ. ದೈಹಿಕ ವ್ಯಾಯಾಮಕ್ಕೆ ಆದಷ್ಟು ಒತ್ತು ನೀಡಿ. ದೇಹದ ಸಮತೋಲನವನ್ನು ಕಾಪಾಡಿಕೊಳ್ಳುವುದು ಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಗೃಹ ಖರೀದಿಯ ಬಯಕೆಗೆ ಸ್ವಲ್ಪ ದಿನದ ಮಟ್ಟಿಗೆ ಕಾಯಬೇಕಾದ ಅನಿವಾರ್ಯತೆ ಇದೆ. ಕಾಲ್ಪನಿಕ ಲೋಕದಲ್ಲಿ ವಿಹಾರ ಮಾಡುವ ನಿಮ್ಮ ಮನಸ್ಸನ್ನು ವಾಸ್ತವದಲ್ಲಿ ಕರೆದು ತನ್ನಿ. ಐಷಾರಾಮಿ ಜೀವನದಿಂದ ಕಳೆದುಕೊಳ್ಳುವುದು ಬಹಳಷ್ಟು ಇರುವುದನ್ನು ಉಳಿಸಲು ಪ್ರಯತ್ನಿಸಬೇಕಾದ ಸಂದರ್ಭವಿದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಲಕ್ಷಣದಲ್ಲಿ ಲವಲವಿಕೆ ತೇಜಸ್ಸು ಇರಲಿದೆ, ಚೇತನಯುತ್ತ ಜೀವನಶೈಲಿ ನಿಮ್ಮದಾಗಿದೆ, ಇವುಗಳನ್ನೆಲ್ಲಾ ದೃಢೀಕರಿಸಿ ನಿಮ್ಮ ಕೆಲಸದಲ್ಲಿ ಮಗ್ನರಾಗಿ ಗೆಲುವು ನಿಶ್ಚಿತ ವಾಗಲಿದೆ. ಹಣದ ವಿಚಾರದಲ್ಲಿ ಇಂದು ನಿಮ್ಮ ಪರವಾಗಿಯೇ ಗೆಲುವು ಲಭಿಸುತ್ತದೆ. ಆದಷ್ಟು ಸಹವಾಸ ದೋಷವನ್ನು ಕಡಿಮೆ ಮಾಡಿಕೊಳ್ಳಿ. ಮಧ್ಯವರ್ತಿಗಳಿಗೆ ವಿಶೇಷ ಸೌಲತ್ತು ದೊರಕಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮನಸ್ಸಿನಲ್ಲಿ ಉದ್ಭವವಾಗುವ ಆಸೆ-ಆಕಾಂಕ್ಷೆಗಳಿಗೆ ಆದಷ್ಟು ಕಡಿವಾಣ ಹಾಕಿ. ಕುಟುಂಬದಲ್ಲಿ ಶಾಂತಿಯ ವಾತಾವರಣ ಇರಲಿದೆ. ಪತ್ನಿಯ ಮಾತುಗಳು ನಿಮ್ಮ ಮನಸ್ಸಿಗೆ ಬಹುಪ್ರಿಯ ಎನಿಸುತ್ತದೆ. ಕರ್ತವ್ಯದ ಹಿತದೃಷ್ಟಿ ನಿಮಗೆ ಖ್ಯಾತಿ ತಂದುಕೊಡಲಿದೆ. ನಿಮ್ಮನ್ನು ಹೊಗಳಿ ಅಟ್ಟಕ್ಕೇರಿಸುವ ಜನರು ಸುತ್ತಲು ಇರುವರು ಆದಷ್ಟು ನಿಮ್ಮ ಬುದ್ಧಿ ನಿಮ್ಮ ಹಿಡಿತದಲ್ಲಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹಣಕಾಸಿನ ವಿಚಾರಗಳಲ್ಲಿ ಇಂದು ಬಹುತೇಕ ಹಿನ್ನಡೆ ಕಾಣಬಹುದು. ಕುಂಟುತ್ತಿರುವ ನಿಮ್ಮ ಅರ್ಥವ್ಯವಸ್ಥೆಯನ್ನು ಸರಿದಾರಿಗೆ ತೆಗೆದುಕೊಂಡು ಬರಬೇಕಾಗಿದೆ. ಹಿತವಚನಗಳನ್ನು ಸಮಾಧಾನಚಿತ್ತದಿಂದ ಕೇಳುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹಿರಿಯರ ಬಗ್ಗೆ ಗೌರವವನ್ನು ರೂಡಿಸಿಕೊಳ್ಳಿ. ಮಾತಿನಲ್ಲಿ ವಿನಯತೆ ಇದ್ದರೆ ನಿಮ್ಮ ಕಾರ್ಯಗಳು ಸುಲಭವಾಗುತ್ತದೆ. ಬಂಧು ವರ್ಗದಿಂದ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಜಮೀನು ಮಾರಾಟ ಮಾಡುವ ಯೋಚನೆ ನೆನೆಗುದಿಗೆ ಬೀಳಬಹುದಾದ ಸಾಧ್ಯತೆ ಕಾಣುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಬಲಿಷ್ಠ ವ್ಯಕ್ತಿತ್ವದವರಾದ ನೀವು ಕೆಲವು ಮಾನಸಿಕ ಚಿಂತೆಗಳಿಂದ ಕುಗ್ಗ ಬಹುದಾದ ಸಾಧ್ಯತೆ ಇದೆ. ಕುಟುಂಬದಲ್ಲಿ ವಾದ-ವಿವಾದಗಳು ಹೆಚ್ಚಾಗುವ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕವಾದ ವಿಷಯಗಳು ಚರ್ಚಾಸ್ಪದವಾಗಿ ಕಾಣಿಸಬಹುದಾದ ಸಾಧ್ಯತೆ ಇದೆ. ಬಹುನಿರೀಕ್ಷಿತ ಯೋಜನೆಯು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸದೃಢರನ್ನಾಗಿ ಮಾಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹಣಕಾಸಿನಲ್ಲಿ ಉತ್ತಮ ಆದಾಯ ಇಂದು ನಿರೀಕ್ಷಿಸಬಹುದು. ಮಿತ್ರ ವರ್ಗದಲ್ಲಿ ಅಸೂಯೆ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ನಿಮ್ಮಲ್ಲಿನ ಪ್ರತಿಭೆಗೆ ಹೇರಳವಾದ ಅವಕಾಶಗಳು ದೊರೆಯಲಿದೆ. ದಂಪತಿಗಳಲ್ಲಿ ಮನಸ್ತಾಪಗಳನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಕಾರ್ಯ ಆರಂಭಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಅಧ್ಯಯನಶೀಲತೆ ಎಂಬುದು ನಿರಂತರವಾಗಿರಲಿ, ಮನಸ್ಸು ಚಂಚಲ ಮಾಡಿಕೊಂಡು ಶಿಕ್ಷಣದ ಬಗ್ಗೆ ಅಲಕ್ಷ ಮಾಡಬೇಡಿ. ನೌಕರಿಯ ವಿಷಯದಲ್ಲಿ ಉತ್ತಮ ಪ್ರತಿಫಲ ನಿಮಗೆ ದೊರೆಯಲಿದೆ ಆದರೆ ಪ್ರಯತ್ನ ಮುಂದುವರೆಯುವುದು ಒಳ್ಳೆಯದು. ಮಕ್ಕಳಿಗಾಗಿ ಇಂದು ಅಧಿಕ ಹಣಕಾಸು ಖರ್ಚು ಮಾಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹೊಸ ವಸ್ತುಗಳ ಖರೀದಿಗೆ ಇಂದು ಅವಕಾಶ ದೊರೆಯಲಿದೆ. ಗಳಿಸಿರುವ ಸ್ನೇಹವನ್ನು ಉಳಿಸಿಕೊಂಡು ಹೋಗುವುದು ನಿಮ್ಮ ವ್ಯಕ್ತಿತ್ವ ಪ್ರಕಾಶಮಾನವಾಗಿಸುತ್ತದೆ. ಕುಟುಂಬಕ್ಕಾಗಿ ಒಂದು ಉತ್ತಮ ಕೆಲಸ ಮಾಡುವ ಅವಕಾಶ ಲಭಿಸಲಿದೆ. ಸಂಗಾತಿಯ ಕೆಲವು ಪ್ರಶ್ನೆಗಳು ನಿಮಗೆ ಮನಸ್ಸಿನಲ್ಲಿ ಬಹು ಕಾಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group