ನಿಮ್ಮ ಪ್ರೇಮ ನಿಮ್ಮ ವಶದಲ್ಲಿ ದಿನ ಭವಿಷ್ಯ ನೋಡಿ.

ಪ್ರೀತಿಸಿದ ವ್ಯಕ್ತಿಗಳು ನಿಮ್ಮ ವಶದಲ್ಲಿ ಬರುವ ಹಾಗೆ ಮಾಡಲು ಈ ವಿಧಾನ ಬಹಳ ಸೂಕ್ತವಾಗಿದೆ.
ಪಂಚಲೋಹದ ತಗಡಿನಲ್ಲಿ ಅವರ ಹೆಸರನ್ನು ಬರೆದು ಬೇವಿನ ಮರದ ಬಳಿ ಇಡಿ ಈ ರೀತಿ ಮೂರು ದಿನಗಳ ಕಾಲ ಪ್ರಾತಃಕಾಲ ಮಾಡತಕ್ಕದ್ದು.

ಶ್ರೀ ನರಸಿಂಹ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಮನರಂಜನೆಗೆ ಅಧಿಕ ಸಮಯ ಮೀಸಲಿಡುವಿರಿ. ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ವ್ಯವಹಾರಗಳ ಬಗ್ಗೆ ಕಾಳಜಿ ವಹಿಸಲೇಬೇಕು. ಮನೆಗೆ ಉಪಯುಕ್ತವಾಗುವ ವಸ್ತುಗಳ ಖರೀದಿಗೆ ಆಸಕ್ತಿ ತೋರುವಿರಿ. ಹತ್ತಿರದ ಬಂಧು ಅಥವಾ ಸ್ನೇಹಿತರ ಬೇಟಿಯಾಗುವ ಅವಕಾಶಗಳು ಇಂದು ಸಿಗಲಿದೆ. ದೊಡ್ಡಮಟ್ಟದ ಯೋಜನೆಗಳು ಅಂತಿಮ ಸ್ವರೂಪ ಪಡೆದುಕೊಳ್ಳಲಿದೆ. ನಿಮ್ಮ ಆರ್ಥಿಕ ಚತುರತೆ ಹಾಗೂ ಸ್ಪರ್ಧಾಮನೋಭಾವ ಎಲ್ಲ ರಂಗದಲ್ಲೂ ಉತ್ತಮ ಗೆಲುವು ಸಂಪಾದನೆಗೆ ಸಹಕಾರಿಯಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂಗಾತಿಯಿಂದ ವಿಶೇಷವಾದ ಉಡುಗೊರೆಯನ್ನು ಪಡೆಯುವ ವ್ಯವಸ್ಥೆ ಕಾಣಬಹುದು. ಈ ದಿನ ನಿಮ್ಮ ಸಮಯ ಹಾಗೂ ವಿಚಾರಗಳನ್ನು ಇತರರ ಒಳಿತಿಗಾಗಿ ಶ್ರಮಿಸುವ ಸಾಧ್ಯತೆ ಕಾಣಬಹುದು. ನಿಮಗೆ ಸಂಬಂಧವಿಲ್ಲದ ವಿಷಯಗಳಲ್ಲಿ ಆದಷ್ಟು ಮುಂದುವರಿಯುವುದು ಬೇಡ. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕೌಟುಂಬಿಕ ಅವಶ್ಯಕತೆಗಳನ್ನು ಪೂರೈಸಲು ಬದ್ಧರಾಗಿ. ಕೆಲವು ಮಾತುಗಳು ಇತರರಿಗೆ ಮುಜುಗರ ತರಿಸುವುದು ಆದಷ್ಟು ಮಾತಿನಲ್ಲಿ ಜಾಗ್ರತೆವಹಿಸಿ. ಹೂಡಿಕೆಗಳು ನಿಮ್ಮನ್ನು ದಾರಿ ತಪ್ಪಿಸಬಹುದಾಗಿದೆ ಆದಷ್ಟು ಅದರ ಬಗ್ಗೆ ಪೂರ್ವಪರ ತಿಳಿದುಕೊಳ್ಳಿ ನಿಪುಣರ ಸಹಾಯ ಪಡೆಯಿರಿ. ನಿಮ್ಮ ಕೆಲವು ಆಲೋಚನೆಗಳು ಜನಗಳ ಮೇಲೆ ಪ್ರಭಾವ ಬೀರಬಹುದಾದ ಅಂಶಗಳು ಪರಿಚಯಿಸಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸಂಗಾತಿಯ ನೋಟ ಸುಂದರವಾದ ವದನ ನಿಮಗೆ ಆನಂದ ತರಿಸುವ ಮುಖ್ಯವಾದ ಅಂಶವಾಗಿದೆ. ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಉತ್ತಮವಾದ ಮಾತುಗಳು ಹಾಗೂ ಕೆಲಸದ ದೃಷ್ಟಿಕೋನ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ತಂದುಕೊಡುತ್ತದೆ. ನಿಮ್ಮ ಸೇವಾ ಗುಣವನ್ನು ಕಂಡು ಎಲ್ಲರೂ ಪ್ರಶಂಸಿಸಲಿದ್ದಾರೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಬರಬಹುದು, ನಿಮ್ಮ ಬುದ್ಧಿಶಕ್ತಿಯಿಂದ ಸಮಸ್ಯೆಗಳಿಂದ ಹೊರ ಬನ್ನಿ. ಹೊಸ ಗೆಳೆಯರ ಪರಿಚಯವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ವಹಿಸಿ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಶುಭ ಸುದ್ದಿಯನ್ನು ಕೇಳುವ ಸಾಧ್ಯತೆ ಕಂಡುಬರುತ್ತದೆ. ತ್ವರಿತಗತಿಯಲ್ಲಿ ಕೆಲವು ಕಾರ್ಯಗಳನ್ನು ಮಾಡಲು ಇಚ್ಛೆ ಪಡುವಿರಿ. ಕೆಲಸದ ವಿಷಯವಾಗಿ ಹೆಚ್ಚಿನ ಓಡಾಟ ಕಾಣಬಹುದು. ದೈಹಿಕ ವ್ಯಾಯಾಮಕ್ಕೆ ಒತ್ತು ನೀಡುವುದು ಸೂಕ್ತ. ಸಂಗಾತಿಯೊಡನೆ ಪರಸ್ಪರ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಬಿಡುವಿಲ್ಲದ ಸಮಯದಿಂದ ಕುಟುಂಬದ ವಿಚಾರಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರಬಹುದು ಆದಷ್ಟು ಇದರ ಬಗ್ಗೆ ಗಮನವಹಿಸಿ. ಯೋಜನೆಯ ನಿಮಿತ್ತ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಕೆಲವು ಜವಾಬ್ದಾರಿಗಳು ನೀವು ಪೂರೈಸಲು ಕಟಿಬದ್ಧರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು. ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಣ್ಣ ಯೋಜನೆಗಳು ದೊಡ್ಡ ಮಟ್ಟದ ಲಾಭ ತಂದುಕೊಡಲಿದೆ. ಸಂಗಾತಿಯಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ ಗೊಳ್ಳಲಿದೆ. ಸಂಬಂಧಿಕರು ಈ ವಾರ ನಿಮ್ಮ ಮನೆಗೆ ಹೆಚ್ಚಾಗಿ ಬರಬಹುದು, ಇದರಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಹುನಿರೀಕ್ಷಿತ ಯೋಜನೆಯು ನಿಮ್ಮ ಕೈ ಸೇರುವ ಸಾಧ್ಯತೆ ಕಂಡುಬರುತ್ತದೆ. ಸ್ವಾವಲಂಬನೆಯ ಬದುಕನ್ನು ಹುಡುಕುವ ನಿಮ್ಮ ಕ್ರಿಯೆಗೆ ಹಲವರು ಬೆಂಬಲ ನೀಡುವರು. ಪಾಕಶಾಸ್ತ್ರದಲ್ಲಿ ನಿಮ್ಮ ಕಲೆಯು ಅದ್ವಿತೀಯವಾಗಿ ಹೊರಹೊಮ್ಮುತ್ತದೆ, ಉತ್ತಮ ರೀತಿಯ ಭೂಷಣಗಳಿಂದ ಸಂತೋಷ ಭಾವನೆ ಆವರಿಸಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group