ಮತ್ತೆ ಸುದ್ದಿಯಾಗುತ್ತಿದೆ ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್‍ನ ಕಹಾನಿ ➤ ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜು.4:ವ್ಯಕ್ತಿಯೊಬ್ಬರು ಸೇತುವೆಯ ಮೇಲೆ ಕೊಡೆ ಇಟ್ಟು ನೀರಿಗೆ ಹಾರಿರುವ ಘಟನೆ ಜೆಪ್ಪಿನಮೊಗರು ನೇತ್ರಾವತಿ ಸೇತುವೆಯ ಬಳಿ ಇಂದು ನಡೆದಿದೆ.

ಉಳ್ಳಾಲದ ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗಿ ಮಾರ್ಪಾಡಾಗಿದ್ದು ಇಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆಯು ಹೆಚ್ಚುತ್ತಿದೆ. ಉಳ್ಳಾಲ ಠಾಣಾ ಪೊಲೀಸರು ಕೊರೋನಾ ಮಹಾಮಾರಿಯಿಂದಾಗಿ ಕ್ವಾರಂಟೈನ್ ನಲ್ಲಿದ್ದು ಸ್ಥಳಕ್ಕೆ ಪೊಲೀಸರು ಇನ್ನಷ್ಟೇ ಆಗಮಿಸಿ ಪರಿಶೀಲನೆ ನಡೆಸಬೇಕಾಗಿದೆ.

error: Content is protected !!

Join the Group

Join WhatsApp Group