ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬೆಳ್ತಂಗಡಿ ತಾಲೂಕಿನಾದ್ಯಂತ ಬಂದ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.05: ಮಾಹಾಮಾರಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಭಾನುವಾರದಂದು ಲಾಕ್ ಡೌನ್ ಜಾರಿ ಮಾಡಿದೆ.

 

ಇದರಿಂದ್ದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ. ಹಾಲು ದಿನಪತ್ರಿಕೆ ಔಷಧಿ, ಅಂಗಡಿ ಮುಂಗಟ್ಟುಗಲನ್ನು ಹೊರತು ಪಡಿಸಿ, ಉಳಿದ ಎಲ್ಲಾ ಅಮಗಡಿ ಮುಂಗಟ್ಟುಗಳು ಬಂದ್ ಆಗಿದೆ. ಕೆಎಸ್ಸಾರ್ಟಿಸಿ, ಖಾಸಗಿ ಬಸ್ಸುಗಳು ರಸ್ತೆಗೆ ಇಳಿದಿಲ್ಲ, ಆಟೋ ಹಾಗು ಇತರ ಯಾವುದೇ ವಾಹನಗಳು ಇಂದು ರಸ್ತೆಗಿಳಿದಿಲ್ಲ. ಶನಿವಾರ ರಾತ್ರಿ 8 ಗಂಟೆಂದ ಸೋಮವಾರ ಬೆಳ್ಳಿಗೆ 5 ಗಂಟೆ ತನಕ ಲಾಖ್ ಡೌನ್ ಜಾರಿಯಲ್ಲಿದೆ.

Also Read  ಫೆ.26ಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದ ಸುಮಾರು 12 ಅಮೃತ ಭಾರತ ನಿಲ್ದಾಣಗಳಿಗೆ ಶಂಕುಸ್ಥಾಪನೆ

 

 

error: Content is protected !!
Scroll to Top