ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಸಂಗಾತಿಯನ್ನು ನಿರ್ಲಕ್ಷಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ನಿಮ್ಮ ಸಮಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಕುಟುಂಬದ ಜೊತೆಗೆ ಕಾಲ ಕಳೆಯುವುದು ಒಳ್ಳೆಯದು. ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡದಿರಬಹುದು ಏಕಾಂಗಿ ಹೋರಾಟ ಮಾಡುವ ಅನಿವಾರ್ಯ ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತೀರಿ, ಇದರಿಂದ ನಿಮ್ಮ ಮನಸ್ಸು ಪ್ರಬಲವಾಗಲಿದೆ. ಜಂಟಿ ವ್ಯವಹಾರಗಳಲ್ಲಿ ಅನುಮಾನದ ವಾತಾವರಣ ಕಂಡುಬರುತ್ತದೆ. ಕುಟುಂಬದ ವೈಯಕ್ತಿಕ ವಿಷಯಗಳನ್ನು ಆದಷ್ಟು ಗೌಪ್ಯತೆ ಯಿಂದ ಕಾಯ್ದುಕೊಳ್ಳುವುದು ಒಳ್ಳೆಯದು. ನಿಮ್ಮ ಕೆಲಸದ ತಂತ್ರಗಾರಿಕೆ ಹಾಗೂ ಕುಶಲತೆಯನ್ನು ಕಂಡು ಹೆಚ್ಚಿನ ಅವಕಾಶಗಳು ನೀಡಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬಹು ಆಕಾಂಕ್ಷಿತ ಕಾರ್ಯವು ಕೈಗೂಡಲು ಸನ್ನಿಹಿತವಾಗಿದೆ. ನಿಮ್ಮ ಯೋಚನಾಲಹರಿ ಹೊಸ ಆಯಾಮದಿಂದ ಕೂಡಿದ್ದು ನವೀನ ಕಾರ್ಯಗಳಿಗೆ ಪ್ರೇರಣೆ ನೀಡಲಿದೆ. ಆರ್ಥಿಕ ಬಂಡವಾಳದ ವಿಷಯವಾಗಿ ಸಮಸ್ಯೆಗಳು ಬರಬಹುದು. ಕುಟುಂಬದವರ ಬಳಿ ನಿಮ್ಮ ಯೋಜನೆ ಪ್ರಸ್ತಾಪಿಸುವುದರಿಂದ ಸಕಾರಾತ್ಮಕ ಫಲಿತಾಂಶ ದೊರೆಯುತ್ತದೆ. ನಿಂತಿರುವ ಕಾರ್ಯಗಳು ಪುನಶ್ಚೇತನ ಗೊಳ್ಳಲಿದೆ. ಆತ್ಮೀಯರಿಂದ ನಂಬಿಕೆದ್ರೋಹ ವಾಗುವ ಸಾಧ್ಯತೆ ಕಾಣಬಹುದು, ಆದಷ್ಟು ನಿಮ್ಮ ಯೋಜನೆಗಳನ್ನು ಗೌಪ್ಯವಾಗಿ ಕಾಪಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮಕ್ಕಳ ವಿಷಯವಾಗಿ ನಿಮ್ಮಲ್ಲಿ ಬೇಸರ ಮೂಡಬಹುದು. ಸಂಗಾತಿಯ ಕಠೋರ ಮಾತುಗಳು ನಿಮ್ಮ ಮನಸ್ಸಶಾಂತಿಯನ್ನು ಕದಡ ಬಹುದಾಗಿದೆ, ಆದಷ್ಟು ನಿಮ್ಮ ಈ ದಿನದ ಕಾರ್ಯ ಕಲಾಪಗಳಲ್ಲಿ ತಾಳ್ಮೆ ಅವಶ್ಯಕವಾಗಿದೆ. ಆಕರ್ಷಕವಾಗಿ ಕಾಣುವ ಹೂಡಿಕೆಗಳನ್ನು ಆದಷ್ಟು ಆಳವಾಗಿ ಅಧ್ಯಯನ ನಡೆಸಿ ಮುಂದುವರೆಯುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವ್ಯಾಪಾರದ ಉದ್ದೇಶದಿಂದ ಪ್ರಯಾಣ ಕೈಗೊಳ್ಳುವ ಸಾಧ್ಯತೆಯಿದೆ, ಇದು ಲಾಭಾಂಶ ತಂದುಕೊಡಲಿದೆ. ಮೇಲಾಧಿಕಾರಿಗಳಿಂದ ಕೆಲಸದಲ್ಲಿ ಪ್ರಶಂಸೆ ಸಿಗಲಿದೆ. ನಿಮ್ಮೊಡನೆ ಕೆಲಸ ಮಾಡುವ ಅಥವಾ ನಿಮ್ಮ ಕೈಕೆಳಗಿನವರ ಭಾವನೆಗಳನ್ನು ನೀವು ಅರ್ಥಮಾಡಿಕೊಳ್ಳಬೇಕಾದ ಸಂದರ್ಭವಿದು. ಸಂತೋಷಭರಿತ ಪ್ರಣಯದ ಆಸಕ್ತಿ ಮೂಡಲಿದೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಪ್ರಸಂಗಗಳು ನಡೆಯಬಹುದು ಎಚ್ಚರವಿರಲಿ. ಕೆಲಸದ ಒತ್ತಡ ಹೆಚ್ಚಾಗಲಿದೆ. ಸಂಗಾತಿಯಿಂದ ಉತ್ತಮ ಆರೈಕೆ ನಿರೀಕ್ಷಿಸಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾರಾಶಿ
ಬಂದು ವರ್ಗದೊಡನೆ ಕದನ ಕಲಹಕ್ಕೆ ಅಳಿಯಾಗ ಬೇಡಿ, ಆದಷ್ಟು ತಾಳ್ಮೆ ಇರಲಿ. ಆರ್ಥಿಕವಾಗಿ ಉತ್ತಮ ಸಂಪಾದನೆ ಕಂಡುಬರಲಿದೆ. ಮೇಲಾಧಿಕಾರಿಗಳಿಂದ ಉದ್ಯೋಗದಲ್ಲಿ ಬೆಂಬಲ ದೊರಕಲಿದೆ. ಉನ್ನತ ಸ್ಥಾನಕ್ಕಾಗಿ ಕೆಲವು ರೂಪರೇಷೆಗಳನ್ನು ಸಿದ್ಧಪಡಿಸಿಕೊಳ್ಳುತ್ತಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿರೀಕ್ಷಿತ ಆದಾಯ ಮೂಲಗಳು ಹಿನ್ನಡೆ ಕಂಡುಬರುತ್ತದೆ. ಆಕಸ್ಮಿಕವಾಗಿ ಸಿಗುವ ಸ್ನೇಹಿತರಿಂದ ಮೋಜು-ಮಸ್ತಿ ವಾತಾವರಣಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಕುಟುಂಬದ ವಿಚಾರಗಳನ್ನು ಅಸಡ್ಡೆ ಮಾಡುವುದು ಒಳಿತಲ್ಲ. ಸಾಂಸಾರಿಕ ಜೀವನದಲ್ಲಿ ನಡೆಯುತ್ತಿರುವ ಸಂಘರ್ಷಗಳಿಗೆ ಆದಷ್ಟು ಬೇಗ ಪರಿಹಾರ ಹುಡುಕಿಕೊಳ್ಳಿ. ಸಹೋದರ ವರ್ಗದವರನ್ನು ವಿಶ್ವಾಸದಿಂದ ನೋಡಿಕೊಳ್ಳುವುದು ಒಳ್ಳೆಯದು. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಸೂಕ್ತ. ನಿರೀಕ್ಷಿತ ಆರ್ಥಿಕ ಒಪ್ಪಂದಗಳು ನಡೆಯಬಹುದಾದ ಸಾಧ್ಯತೆಯಿದೆ. ದೂರದ ಊರಿನ ಪ್ರಯಾಣ ಮಾಡುವ ವಿಚಾರ ನಿಮ್ಮಲ್ಲಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಯೋಜಿತ ಕಾರ್ಯಗಳಿಗೆ ಆದಷ್ಟು ಶ್ರಮ ಪಡಬೇಕಾಗಿದೆ. ಇನ್ನೊಬ್ಬರ ಮಾತುಗಳನ್ನು ಕೇಳುವುದು ಅಷ್ಟು ಸರಿಯಲ್ಲ, ಸ್ವಂತ ಬುದ್ಧಿ ಇರಲಿ. ಸಂದರ್ಭನುಸಾರ ಮಾತನಾಡುವುದು ಒಳ್ಳೆಯದು. ನಿಮ್ಮ ಕೆಲವು ಮಾತುಗಳು ತೀಕ್ಷ್ಣ ವಾಗಿದ್ದು ಗೊಂದಲ ಅಥವಾ ಅಪಾರ್ಥ ಮೂಡಿಸುತ್ತದೆ ಎಚ್ಚರವಿರಲಿ. ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಸಿಡುಕಿನ ವ್ಯಕ್ತಿಗಳು ನಿಮ್ಮ ವಿರುದ್ಧ ಹರಿಹಾಯಬಹುದು ನಿಮ್ಮ ಒಂದು ನಗುವಿನಿಂದ ವಾತಾವರಣವನ್ನು ತಿಳಿಗೊಳಿಸಲು ಪ್ರಯತ್ನಿಸಿ. ಪ್ರಕೃತಿಯೊಡನೆ ಕಾಲಕಳೆಯುವ ಮನಸ್ಸು ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಲ ದೇವತಾರಾಧನೆ ನೀವು ಸಂಕಲ್ಪಗಳನ್ನು ಮಾಡುವಿರಿ. ವಿವಾಹಕ್ಕೆ ಶುಭ ಫಲಗಳು ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ. ಸ್ನೇಹಿತರ ಆಗಮನದಿಂದ ನಿಮ್ಮಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಈ ದಿನ ನಿಮಗೆ ಪ್ರೇಮಾಂಕುರವಾಗುವ ಲಕ್ಷಣಗಳು ಕಂಡುಬರುತ್ತದೆ.
ವಿಳಂಬ ಪಾವತಿ ಗಳಿಂದ ನಿಮ್ಮಲ್ಲಿ ಮಾನಸಿಕ ಅಸ್ಥಿರತೆ ಉಂಟಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಮಾಜಮುಖಿ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಕಷ್ಟದಲ್ಲಿರುವ ಆತ್ಮೀಯರಿಗೆ ಸಹಾಯಮಾಡುವ ನಿಮ್ಮ ಗುಣ ಪ್ರಶಂಸೆ ಪಡೆಯುತ್ತದೆ. ವ್ಯವಹಾರದಲ್ಲಿ ವೈಮನಸ್ಸು ಬರುವ ಲಕ್ಷಣಗಳು ಗೋಚರಿಸುತ್ತದೆ. ಯೋಜನೆಗಳನ್ನು ಪಡೆಯುವ ಅವಕಾಶ ನಿಮ್ಮದಾಗಿದೆ ಆದರೆ ತೀವ್ರತರನಾದ ಪೈಪೋಟಿ ಗಳನ್ನು ಎದುರಿಸಬೇಕಾದ ಸಂದರ್ಭ ಬರಲಿದೆ. ನಿಮ್ಮ ಗ್ರಾಹಕರ ಬದ್ಧತೆಯನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ನಿಮ್ಮ ಚತುರತೆ ಅತ್ಯಗತ್ಯ ಕಾರ್ಯವನ್ನು ನಿರ್ವಹಿಸುತ್ತದೆ, ಬುದ್ಧಿಗೆ ಬಲ ನೀಡಿ. ಜಂಟಿ ವ್ಯವಹಾರಗಳು ಅನುಮಾನಸ್ಪದ ದಿಂದ ಕೂಡಿರುತ್ತದೆ ಆದಷ್ಟು ಸ್ವಂತಿಕೆಯ ಕೆಲಸಗಳನ್ನು ನಿರ್ವಹಿಸಲು ಶಕ್ತರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಅನುಪಯುಕ್ತ ಕೆಲಸಗಳಿಂದ ದೂರವಿರಿ. ಹೇಳಿಕೆ ಮಾತುಗಳನ್ನು ಕೇಳುವುದು ಸಮಂಜಸವಲ್ಲ, ಪೂರ್ಣ ಸತ್ಯವನ್ನು ಅರಿತುಕೊಳ್ಳುವ ವಿಚಾರವಿರಲಿ. ಕೆಲಸದಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರುತ್ತದೆ. ವ್ಯವಹಾರ ನಿಮಿತ್ತ ನೀವು ಈ ದಿನ ಹೆಚ್ಚಿನ ಓಡಾಟ ಮಾಡುವ ಸಾಧ್ಯತೆ ಕಂಡುಬರಲಿದೆ. ಮಧ್ಯಂತರ ವ್ಯಕ್ತಿಗಳಿಂದ ಕೆಲಸದಲ್ಲಿ ಸ್ವಲ್ಪ ಹಿನ್ನಡೆಯಾದರೂ ಸಂಜೆ ವೇಳೆಗೆ ಸರಿಹೋಗುವುದು. ಪ್ರೇಮಿಗಳಿಗೆ ಈ ದಿನ ಉತ್ತಮ ಸಂತೋಷಕರವಾದ ದಿನವಿರುತ್ತದೆ. ಸಂಗಾತಿಯು ನಿಮಗಾಗಿ ವಿಶೇಷ ಉಡುಗೊರೆ ನೀಡುವ ಸಾಧ್ಯತೆಗಳನ್ನು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಾಹನ ಖರೀದಿಯ ಬಯಕೆ ಈಡೇರುವ ಸಾಧ್ಯತೆ ಕಾಣಬಹುದು. ಆದಾಯದ ಮೂಲಗಳು ನಿರೀಕ್ಷಿತವಾಗಿ ಕೈ ಹಿಡಿಯುತ್ತದೆ. ಆತುರದ ವರ್ತನೆ ವಿಫಲ ಫಲಿತಾಂಶ ನೀಡಬಹುದು ಎಚ್ಚರವಿರಲಿ. ನಿರ್ದಿಷ್ಟ ಸಮಯದ ಪರಿಪಾಲನೆ ಬಹು ಅಗತ್ಯವಾಗಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ವ್ಯವಹಾರಗಳಲ್ಲಿ ಮಾಡುತ್ತೀರಿ. ಹೂಡಿಕೆಗಳಿಂದ ಲಾಭಾಂಶಗಳು ಹೆಚ್ಚಳವಾಗಲಿದೆ. ನಿಮ್ಮ ಯೋಜನೆಯನ್ನು ಇನ್ನೊಬ್ಬರು ನಕಲು ಮಾಡುವ ಸಾಧ್ಯತೆ ಕಂಡುಬರುತ್ತದೆ. ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ಸಹೋದರ ವರ್ಗದಿಂದ ವ್ಯಾಜ್ಯಗಳು ಉದ್ಭವವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group