ದುಸ್ವಪ್ನ, ಶಕುನಗಳ ಪರಿಹಾರ ಮತ್ತು ದಿನ ಭವಿಷ್ಯ

ಪದೇಪದೇ ಕೆಟ್ಟ ಶಕುನಗಳು ಅಥವಾ ದುಃಸ್ವಪ್ನಗಳು ನಿಮಗೆ ಕಾಡುತ್ತಿದ್ದರೆ ಹನುಮಾನ್ ಮಂತ್ರವನ್ನು ತಾವು ಪ್ರತಿನಿತ್ಯ 21 ಬಾರಿ ಹೇಳುವುದು ಒಳಿತು.
ನಮೋ ಭಗವತೇ ಆಂಜನೇಯಾಯ ಮಹಾಬಲಾಯ ಸ್ವಾಹ!

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ, ಅವರ ಬೇಕು ಬೇಡಗಳಿಗೆ ನಿಮ್ಮಿಂದ ಸಕಾರಾತ್ಮಕ ಉತ್ತರ ವಿರಲಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಜಯ ಸಂಪಾದನೆ ಆಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವುದು ನಿಶ್ಚಿತ. ಗುರುಮುಖೇನ ಮಾರ್ಗದರ್ಶನದಿಂದ ಬಹುದೊಡ್ಡ ಯೋಜನೆಯನ್ನು ರೂಪಿಸುವಿರಿ. ಸಾಲಬಾಧೆಯಿಂದ ಮುಕ್ತರಾಗಲು ಪ್ರಯತ್ನಿಸುವುದು ಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕಚೇರಿ ಕೆಲಸಗಳಲ್ಲಿ ಹಾಗೂ ನಿಮ್ಮ ಕೌಟುಂಬಿಕ ವ್ಯಾಜ್ಯಗಳು ಮಾನಸಿಕ ಚಿಂತೆ ತರಲಿದೆ. ಉದ್ಯೋಗದಲ್ಲಿ ಹೊಸ ಕೆಲಸದ ಅವಕಾಶ ಸಿಗುವುದು. ಯಶಸ್ಸಿಗೆ ಬೇಕಾಗಿರುವ ಸೌಕರ್ಯ ಹಿರಿಯರಿಂದ ಪ್ರಾಪ್ತಿಯಾಗಲಿದೆ. ಸಂಗಾತಿಯೊಡನೆ ಪ್ರೇಮದಿಂದ ಕಾಲ ಕಳೆಯುತ್ತೀರಿ. ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾದ ಮಾರ್ಗವನ್ನು ಹುಡುಕುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಮಾತುಗಳು ಹಾಗೂ ಕೆಲಸವು ಗೆಲುವಿನ ದಾರಿ ಸೂಚಿಸುತ್ತದೆ. ಜನಗಳ ಜೊತೆಗೆ ಹೆಚ್ಚಾಗಿ ಬೆರೆಯುವಿರಿ. ಒಡನಾಡಿಗಳ ಯೋಗ ಕ್ಷೇಮ ವಿಚಾರಿಸುವ ವ್ಯವಧಾನ ತೋರಿಸುತ್ತೀರಿ. ಕುಟುಂಬದಲ್ಲಿ ಸಂತೋಷಕರ ವಾತಾವರಣ ಪ್ರಾಪ್ತಿಯಾಗಲಿದೆ. ಮನಸ್ಸಿಗೆ ಮುದ ನೀಡುವ ಕಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಇಚ್ಚಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕೆಲಸದ ಜಾಗದಲ್ಲಿ ಅನಗತ್ಯವಾಗಿ ನಿಮ್ಮ ವಿರುದ್ಧ ದೋಷಾರೋಪಗಳು ಮಾಡುವ ಸಾಧ್ಯತೆ ಇದೆ. ಆತ್ಮೀಯ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಕೆಲವರು ನಿಮ್ಮ ಹಿತ ಬಯಸುವ ಜನಗಳು ನಿಮ್ಮ ಕಷ್ಟಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ. ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಳ್ಳಬೇಡಿ. ಆದಷ್ಟು ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು. ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಪ್ರತಿಯೊಂದು ನಡೆಯು ಪ್ರಶಂಸೆಗೆ ಪೂರಕ ವಾತಾವರಣ ಸೃಷ್ಟಿಸುತ್ತದೆ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸುವಿರಿ. ಕೆಲಸದಲ್ಲಿ ಹೆಚ್ಚಿನ ಅವಕಾಶಗಳು ಪ್ರಾಪ್ತಿಯಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಕೆಲಸದ ಒತ್ತಡ ಹಾಗೂ ಓಡಾಟಗಳಿಂದ ಆರೋಗ್ಯದಲ್ಲಿ ಬದಲಾವಣೆಯಾಗಬಹುದು, ಆದಷ್ಟು ಎಚ್ಚರಿಕೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group