ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ.03:  ಪವಿತ್ರ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಇಂದು ಬೆಳಗ್ಗೆ ವಿಧಾನ ಪರಿಷತ್ ಸದಸ್ಯಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿದ್ದರು.

 

ದೇವರ ದರ್ಶನ ಪಡೆದು ಬಳಿಕ ಅಲ್ಲಿಂದ ತೆರಳಿದರು. ಈ ವೇಳೆ ಅತಿಥಿಗಳೊಂದಿಗೆ ದೇವಾಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ. ಎಚ್, ಉದಯ್ ಕುಮಾರ್, ಬಿಜೆಪಿಯ ಪ್ರಶಾಂತ್ ಮಾಣಿಲ, ದೀನೆಶ್ ಸಂಪ್ಯಾಡಿ, ಅಚ್ಚುತ್ ಗೌಡ, ಚಿದಾನಂದ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು.

 

 

error: Content is protected !!

Join the Group

Join WhatsApp Group