ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ತಡೆಹಿಡಿದಿರುವ ಆರ್ಥಿಕ ಮೂಲಗಳು ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಕಾಣಬಹುದು. ಬಹು ಕಷ್ಟದ ಕೆಲಸಗಳಿಂದ ಈ ದಿನ ಬಿಡುಗಡೆಯಾಗುವ ಸಾಧ್ಯತೆ ಕಾಣಬಹುದು. ಮನಸಿಗೆ ಸಂತೋಷ ನೀಡುವ ವಾತಾವರಣ ಹಾಗೂ ಶುಭ ಸುದ್ದಿಗಳು ಕಂಡುಬರುತ್ತದೆ. ಸಹವರ್ತಿಗಳು ಮತ್ಸರದ ಭಾವನೆ ಹೊಂದಿರುವರು ಆದಷ್ಟು ಎಚ್ಚರಿಕೆ ಇರಲಿ. ಹಣಕಾಸಿನ ವಿಷಯದಲ್ಲಿ ಉತ್ತಮ ರೀತಿಯ ವ್ಯವಹಾರಗಳು ಈ ದಿನ ಕಂಡುಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂಗಾತಿಯ ಕೋಪವನ್ನು ಶಮನ ಮಾಡುವ ಪ್ರಯತ್ನ ಮಾಡುವಿರಿ. ಈದಿನ ಹೊರಗಿನ ಆಹಾರ ಸೇವನೆಯಲ್ಲಿ ಆದಷ್ಟು ಜಾಗ್ರತೆ ವಹಿಸುವುದು ಅವಶ್ಯಕ. ಆರೋಗ್ಯವನ್ನು ಜತನದಿಂದ ಕಾಪಾಡಿ ಕೊಳ್ಳುವುದು ಉತ್ತಮ. ಪ್ರವಾಸ ಕ್ಷೇತ್ರಗಳಲ್ಲಿ ಜಾಗೃತೆಯಿಂದ ಇರತಕ್ಕದ್ದು. ಕುಟುಂಬದಲ್ಲಿ ಕೆಲವು ವಿವಾದಗಳು ಹೆಚ್ಚಾಗಿ ಕಾಣಬಹುದಾಗಿದೆ ಆದಷ್ಟು ತಾಳ್ಮೆವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮನಸ್ಸು ಚಂಚಲತೆಯಿಂದ ವರ್ತಿಸಲಿದೆ. ಕೆಲಸದಲ್ಲಿ ವಿಳಂಬ ಹೆಚ್ಚಾಗಬಹುದು. ಕೆಲವು ವಿಚಾರಗಳು ಗೊಂದಲಮಯವಾಗಿ ಇರಲಿದ್ದು ಕೆಲಸಗಳು ಅಪೂರ್ಣ ವಾಗಬಹುದು. ಯೋಜನೆಗಳಲ್ಲಿ ಸರಿಯಾದ ಮಾಹಿತಿ ತಿಳಿಯದೆ ಸಂಕಷ್ಟ ಅನುಭವಿಸುವಿರಿ, ಆದಷ್ಟು ನೀವು ಈ ದಿನ ಮನಸ್ಸನ್ನು ಶಾಂತಗೊಳಿಸುವ ಧ್ಯಾನ ಮಾರ್ಗ ಅನುಸರಿಸುವುದು ಸೂಕ್ತ. ದೈವಿಕ ಹರಕೆಗಳನ್ನು ಈಡೇರಿಸುವ ಸಾಧ್ಯತೆಗಳು ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಆರ್ಥಿಕವಾಗಿ ಸಬಲರಾಗುವ ಸಂದರ್ಭಗಳು ಬರಲಿವೆ. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಸಂಗಾತಿ ನಿಮ್ಮ ಕಾರ್ಯಗಳಿಗೆ ಬೆಂಬಲವಾಗಿ ನಿಲ್ಲುವವರು. ನಿಮ್ಮ ಯೋಜನೆಗೆ ಕುಟುಂಬದವರು ಉತ್ತಮ ಸಲಹೆಗಳನ್ನು ನೀಡಲಿದ್ದಾರೆ ಆದಷ್ಟು ಅನುಸರಿಸಿ. ಹೂಡಿಕೆಗಳ ಬಗ್ಗೆ ಎಚ್ಚರವಿರಲಿ. ಮನೆಗೆ ಸಂಬಂಧಪಟ್ಟ ಉಪಯುಕ್ತ ವಸ್ತುಗಳನ್ನು ಖರೀದಿ ಮಾಡುವಿರಿ ಆದಷ್ಟು ಉತ್ತಮ ವಿರುವುದನ್ನು ಆಯ್ದುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಪ್ರಾರಂಭಿಸಿರುವ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಈ ದಿನ ನಿಮ್ಮ ಕಾರ್ಯಗಳನ್ನು ಬಲುಬೇಗನೆ ಮಾಡುವ ವ್ಯವಸ್ಥೆಮಾಡುವಿರಿ. ದಾಂಪತ್ಯದ ಭಿನ್ನಾಭಿಪ್ರಾಯಗಳು ಸರಿಹೋಗಲಿದೆ. ಹೊಸ ಉದ್ಯಮಕ್ಕೆ ಹಣಕಾಸು ಹೆಚ್ಚಾಗಿ ಖರ್ಚಾಗಬಹುದು ಆದರೆ ಅದು ಮುಂದಿನ ದಿನಗಳಲ್ಲಿ ಲಾಭಾಂಶ ನೀಡಲಿದೆ. ಹಿರಿಯರ ಜವಾಬ್ದಾರಿಗಳು ಪೂರೈಸುವಲ್ಲಿ ನಿಮ್ಮ ಶ್ರಮ ಉತ್ತಮವಾಗಿ ಮೂಡಿ ಬರುತ್ತದೆ, ಇದು ಎಲ್ಲರಿಂದಲೂ ಪ್ರಶಂಸೆ ತರಿಸುತ್ತದೆ. ಆಧ್ಯಾತ್ಮದತ್ತ ನಿಮ್ಮ ಸವಾರಿ ನಡೆಯಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಪತ್ನಿಯ ಸೌಂದರ್ಯಕ್ಕೆ ಮಾರುಹೋಗುವಿರಿ, ಅವರ ಮಾತುಗಳು ನಿಮಗೆ ಮುದ ನೀಡಲಿದೆ, ಅವರ ಸಣ್ಣ ಬಯಕೆಗಳನ್ನು ಪೂರೈಸಲು ನೀವು ಬದ್ಧರಾಗುವಿರಿ. ವಿಹಾರ ಹಾಗೂ ಔತಣಕೂಟಕ್ಕೆ ಹೊರಗಡೆ ಹೋಗುವ ಪ್ರಮೇಯ ಬರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಗ್ರಾಹಕರ ಬದ್ಧತೆಯನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ನಿಮ್ಮ ಚತುರತೆ ಅತ್ಯಗತ್ಯ ಕಾರ್ಯವನ್ನು ನಿರ್ವಹಿಸುತ್ತದೆ, ಬುದ್ಧಿಗೆ ಬಲ ನೀಡಿ. ಜಂಟಿ ವ್ಯವಹಾರಗಳು ಅನುಮಾನಸ್ಪದ ದಿಂದ ಕೂಡಿರುತ್ತದೆ ಆದಷ್ಟು ಸ್ವಂತಿಕೆಯ ಕೆಲಸಗಳನ್ನು ನಿರ್ವಹಿಸಲು ಶಕ್ತರಾಗಿ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು. ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ. ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುತೂಹಲಕಾರಿ ವಿಚಾರಗಳು ಈ ದಿನ ಹೆಚ್ಚಾಗಿ ಕಂಡುಬರುತ್ತದೆ. ಬಹು ಉದ್ದೇಶಿತ ಕಾರ್ಯ ಸಫಲವಾಗುವ ನಿರೀಕ್ಷೆ ಇದೆ. ಆರ್ಥಿಕವಾಗಿ ಸದೃಢರಾಗುವ ಸಾಧ್ಯತೆ ಕಾಣಬಹುದು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಯಾಗಲಿದೆ. ಅನಗತ್ಯ ಖರ್ಚುಗಳನ್ನು ಆದಷ್ಟು ತೆಗೆದುಹಾಕಿ. ಸಹೋದರರೊಡನೆ ವಿನಾಕಾರಣ ಸಮಸ್ಯೆ ಮಾಡಿಕೊಳ್ಳುವುದು ಬೇಡ. ಉದ್ಯೋಗರಂಗದಲ್ಲಿ ನಿರೀಕ್ಷಿತ ಬೆಳವಣಿಗೆ ಮತ್ತು ಶುಭಫಲಗಳು ಕಾಣಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲಸದಲ್ಲಿ ಸುಧಾರಣೆಗೆ ಆದ್ಯತೆ ನೀಡಿ. ನಿಮ್ಮ ಆರೋಗ್ಯವನ್ನು ಆದಷ್ಟು ಕಾಪಾಡಿಕೊಳ್ಳುವುದು ಮುಖ್ಯ. ಹೊಸ ಆಲೋಚನೆಗಳಿಂದ ಧನ ಸಂಪಾದನೆ ಆಗಲಿದೆ. ಕೆಲಸದ ವಿಚಾರಗಳು ಕಾರ್ಯರೂಪಕ್ಕೆ ಬರುವುದು ಅವಶ್ಯಕವಾಗಿದೆ. ಸಂಗಾತಿಯೊಡನೆ ರೋಮಾಂಚನ ಭರಿತವಾದ ಕ್ಷಣಗಳನ್ನು ಅನುಭವಿಸುತ್ತೀರಿ. ಅನಿರೀಕ್ಷಿತ ಪ್ರಯಾಣ ಎದುರಾಗಬಹುದು ಆದಷ್ಟು ಪ್ರಯಾಣವನ್ನು ಮುಂದೂಡುವುದು ಒಳಿತು. ಯೋಜನೆಗಳಲ್ಲಿ ಎಚ್ಚರಿಕೆಯ ನಡೆ ಅವಶ್ಯಕವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group