ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ ಗಿರಿಧರ ಭಟ್ ರವರಿಂದ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಪ್ರವಾಸದ ಯೋಜನೆಯ ಬಗ್ಗೆ ಕುಟುಂಬದೊಡನೆ ಚರ್ಚಿಸುವ ಸಾಧ್ಯತೆ ಕಂಡುಬರುತ್ತದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಪರೋಪಕಾರದ ಗುಣವು ಪ್ರಶಂಸೆಗೆ ಪಾತ್ರವಾಗಲಿದೆ. ಹಲವು ದಿನಗಳಿಂದ ಬಾಕಿ ಇರುವ ಪ್ರಮುಖ ಕಾರ್ಯಗಳನ್ನು ಇಂದು ಮಾಡಲು ಬಯಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪತ್ನಿಯ ಬಯಕೆಗಳಿಗೆ ಭಾವನಾತ್ಮಕವಾಗಿ ಬೆಂಬಲ ನೀಡುವ ಮನಸ್ಥಿತಿಯನ್ನು ರೂಢಿಸಿಕೊಳ್ಳಿ. ಹಣಕಾಸಿನ ಗಳಿಕೆಯಲ್ಲಿ ಉತ್ತಮ ರೀತಿಯಲ್ಲಿ ಹಾದಿಯನ್ನು ಸೃಷ್ಟಿ ಮಾಡಿಕೊಳ್ಳುವ ನಿಮ್ಮ ಚಾಣಾಕ್ಷತೆ ಕಂಡುಬರುತ್ತದೆ. ಸಮಾರಂಭಗಳು, ವಿಚಾರಗೋಷ್ಠಿಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ನೀಡಲಿವೆ. ನಿಮ್ಮ ಕೆಲವು ದೌರ್ಬಲ್ಯಗಳಿಗೆ ಕುಟುಂಬಸ್ಥರು ತಿಳಿಸಿ ಕೊಡುವರು ಆದಷ್ಟು ಅದನ್ನು ಅಳವಡಿಸಿಕೊಂಡು ಮುಂದೆ ಸಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ. ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ. ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ. ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ. ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯಲಿದೆ. ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಬಹುದಾಗಿದೆ. ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುತ್ತಾರೆ ಹಾಗೂ ಅವರು ನಿಮ್ಮ ಕಾರ್ಯಗಳಲ್ಲಿ ಶ್ರಮ ಪಡಬಹುದಾದ ಸಾಧ್ಯತೆ ಇದೆ. ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆಯ ಪ್ರಾಪ್ತಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗಲಿದೆ. ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿರಬಹುದು ಇದು ಸೂಕ್ತ ಕಾಲವಲ್ಲ ಎಂಬುದನ್ನು ನೆನಪಿಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸಬಹುದಾಗಿದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರಲಿದೆ. ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ. ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ. ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ತಲೆದೋರಬಹುದಾದ ಸಾಧ್ಯತೆಯಿದೆ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧನೆಯಾಗಲಿದೆ. ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಪ್ರಯತ್ನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group