ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ಬಿಡುವಿಲ್ಲದ ಸಮಯದಿಂದ ಕುಟುಂಬದ ವಿಚಾರಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರಬಹುದು ಆದಷ್ಟು ಇದರ ಬಗ್ಗೆ ಗಮನವಹಿಸಿ. ಯೋಜನೆಯ ನಿಮಿತ್ತ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಕೆಲವು ಜವಾಬ್ದಾರಿಗಳು ನೀವು ಪೂರೈಸಲು ಕಟಿಬದ್ಧರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು. ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸಕಲೇಶಪುರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು

ಸಿಂಹ ರಾಶಿ
ಸಣ್ಣ ಯೋಜನೆಗಳು ದೊಡ್ಡ ಮಟ್ಟದ ಲಾಭ ತಂದುಕೊಡಲಿದೆ. ಸಂಗಾತಿಯಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ ಗೊಳ್ಳಲಿದೆ. ಸಂಬಂಧಿಕರು ಈ ವಾರ ನಿಮ್ಮ ಮನೆಗೆ ಹೆಚ್ಚಾಗಿ ಬರಬಹುದು, ಇದರಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಬಹುನಿರೀಕ್ಷಿತ ಯೋಜನೆಯು ನಿಮ್ಮ ಕೈ ಸೇರುವ ಸಾಧ್ಯತೆ ಕಂಡುಬರುತ್ತದೆ. ಸ್ವಾವಲಂಬನೆಯ ಬದುಕನ್ನು ಹುಡುಕುವ ನಿಮ್ಮ ಕ್ರಿಯೆಗೆ ಹಲವರು ಬೆಂಬಲ ನೀಡುವರು. ಪಾಕಶಾಸ್ತ್ರದಲ್ಲಿ ನಿಮ್ಮ ಕಲೆಯು ಅದ್ವಿತೀಯವಾಗಿ ಹೊರಹೊಮ್ಮುತ್ತದೆ, ಉತ್ತಮ ರೀತಿಯ ಭೂಷಣಗಳಿಂದ ಸಂತೋಷ ಭಾವನೆ ಆವರಿಸಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ. ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ. ಆರ್ಥಿಕ ಹಿನ್ನಡೆ ಬಹಳಷ್ಟು ಕಾಡಲಿದೆ. ಕುಟುಂಬದಲ್ಲಿ ವೈ ಮನಸ್ಸು ಹೆಚ್ಚಾಗಬಹುದು. ನಿಮ್ಮ ಕಾರ್ಯಗಳಿಗೆ ವೈಯಕ್ತಿಕ ಸಮಸ್ಯೆ ಅಡ್ಡಿ ಆಗಬಹುದಾದ ಸಾಧ್ಯತೆ ಇದೆ. ಕುಲದೇವತಾರಾಧನೆ ಮಾಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾಪು : ಸೋಲಾರ್ ಬ್ಯಾಟರಿ ಕಳವು ಆರೋಪಿಯ ಅರೇಸ್ಟ್

ಧನಸ್ಸು ರಾಶಿ
ನಿಮ್ಮ ಕೆಲಸದಲ್ಲಿ ಇತರರ ಹಸ್ತಕ್ಷೇಪಗಳಿಂದ ಹಿನ್ನಡೆಯಾಗುವ ಸಾಧ್ಯತೆ ಇದೆ. ನಿಮ್ಮ ವ್ಯವಸ್ಥಿತ ಕಾರ್ಯಶೈಲಿಯನ್ನು ಎಲ್ಲರೂ ಮೆಚ್ಚುತ್ತಾರೆ ಹಾಗೂ ಇದರಿಂದ ನಿಮ್ಮ ವ್ಯಕ್ತಿತ್ವ ವೃದ್ಧಿಯಾಗುತ್ತದೆ. ಪ್ರತಿಯೊಂದು ವಿಷಯದಲ್ಲೂ ಸಹ ಅದರ ಪೂರ್ಣ ಮಾಹಿತಿಯನ್ನು ಪಡೆದುಕೊಂಡು ಈ ದಿನ ಸಾಗಿ. ಬೃಹತ್ ಯೋಜನೆಗಳಲ್ಲಿ ನಿಮ್ಮ ಸಾಹಸದಿಂದ ಅವಕಾಶಗಳನ್ನು ಪಡೆದುಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮಲ್ಲಿನ ಹಠ ಸ್ವಭಾವನ್ನು ಕಡಿಮೆ ಮಾಡಿಕೊಳ್ಳಿ ಹಾಗೂ ಎಲ್ಲರ ನಿರ್ಣಯಗಳನ್ನು ಗೌರವಿಸುವುದು ಸೂಕ್ತ. ಮಕ್ಕಳು ಉತ್ತಮ ಪ್ರಗತಿ ಕಾಣಲಿದ್ದಾರೆ. ಸಂಗಾತಿಯ ಮನಸ್ಥಿತಿ ಈ ದಿನ ಆನಂದವಾಗಿರುತ್ತದೆ. ನಿಮ್ಮ ಯೋಜನೆಗಳು ಕಾರ್ಯಗತ ಆಗುವ ತನಕ ಅದರ ಮಾಹಿತಿಯನ್ನು ಯಾರಿಗೂ ನೀಡದಿರುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲವರು ನಿಮ್ಮನ್ನು ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿಸಬಹುದು ಎಚ್ಚರವಿರಲಿ. ಹೊಗಳುಭಟರನ್ನು ಆದಷ್ಟು ದೂರವಿಟ್ಟು ಜೀವನದಲ್ಲಿ ಮುನ್ನಡೆಯಿರಿ. ಆರ್ಥಿಕ ಅಭಿವೃದ್ಧಿಯು ಈ ದಿನ ಕಾಣಬಹುದಾಗಿದೆ. ಹಳೆಯ ಪಾವತಿಗಳನ್ನು ನಿಮ್ಮ ಸ್ವಾಧೀನಕ್ಕೆ ಪಡೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ದೂರದ ಊರಿನ ಪ್ರಯಾಣವು ನಿಮಗೆ ಆಯಾಸ ತಂದೊಡ್ಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಗಾತಿಯ ಬೇಡಿಕೆಗಳನ್ನು ಆದಷ್ಟು ಪರಿಗಣಿಸಿ, ಕುಟುಂಬದಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಿ. ಕುಟುಂಬಸ್ಥರು, ಪ್ರೀತಿಪಾತ್ರರು ನಿಮ್ಮನ್ನು ಅತಿ ಎತ್ತರದ ಸ್ಥಾನದಲ್ಲಿ ಕಾಣುವರು, ಆದಕಾರಣ ನೀವು ಅವರ ವಿಶ್ವಾಸವನ್ನು ಉಳಿಸಿಕೊಳ್ಳಬೇಕಾದ ಸಂದರ್ಭವಿದು. ಇರುವ ಹಣವನ್ನು ಅತಿ ಹೆಚ್ಚಾಗಿ ಪೋಲು ಮಾಡಿ ಸಂಕಷ್ಟದಲ್ಲಿ ಸಿಲುಕಬೇಡಿ. ಕೆಲವು ಕೆಲಸಗಳನ್ನು ಮಾಡುವಾಗ ಮಾನವೀಯತೆ ದೃಷ್ಟಿಯಿಂದ ಯೋಚಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾರ್ಯಸಿದ್ದಿ ಆಂಜನೇಯ ಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top