ಕಡಬ: ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.24. ಮನೆಯಿಂದ ತೆರಳಿದ್ದ ಯುವಕನೋರ್ವ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬದ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ನಿವಾಸಿ ವಾಸುಗೌಡ ಎಂಬವರ ಪುತ್ರ ಸತೀಶ್(33) ಎಂಬಾತ ಜೂನ್ 26 ರಿಂದ ಮನೆಗೆ ಬರದೆ ನಾಪತ್ತೆಯಾಗಿರುವುದಾಗಿ ಆತನ ಮನೆಯವರು ಲಡಬ ಠಾಣೆಗೆ ದೂರು ನೀಡಿದ್ದಾರೆ. ತುಳು ಮತ್ತು ಕನ್ನಡ ಭಾಷೆ ಮಾತನಾಡುವ ಈತನನ್ನು ಕಂಡುಬಂದಲ್ಲಿ ಕಡಬ ಠಾಣೆ 9480805364 ಅಥವಾ ಪೊಲೀಸ್ ಕಂಟ್ರೋಲ್ ರೂಂ 100 ಸಂಖ್ಯೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

Also Read  ಬಲ್ಯ: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಓರ್ವನಿಗೆ ಗಾಯ

error: Content is protected !!
Scroll to Top