ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ ➤ ಕೋವಿಡ್ ಗೆ ಬಲಿಯಾದ ಬೆಳಗಾವಿ ಸಂಸದ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.23. ಕೇಂದ್ರ ರೈಲ್ವೇ ಸಚಿವ, ಬೆಳಗಾವಿಯ ಬಿಜೆಪಿ ಸಂಸದ ಸುರೇಶ್ ಅಂಗಡಿ ಕೊರೋನಾ ಸೋಂಕಿನಿಂದ ಬುಧವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕಳೆದ ಎರಡು ದಶಕಗಳಿಂದ ಬೆಳಗಾವಿ ಸಂಸದರಾಗಿರುವ ಸುರೇಶ್ ಅಂಗಡಿ 1955ರ ಜೂನ್ 1 ರಂದು ಬೆಳಗಾವಿಯ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಜನಿಸಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ 2004 ರಿಂದ ಸತತವಾಗಿ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

 

error: Content is protected !!

Join the Group

Join WhatsApp Group