(ನ್ಯೂಸ್ ಕಡಬ) newskadaba.com ಸುಳ್ಯ, ಅ. 28. ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ- ಮೊಗ್ರ ಪ್ರದೇಶದ ಜನರ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಗುತ್ತಿಗಾಋಉ ಗ್ರಾಮ ಪಂಚಾಯತ್ ವತಿಯಿಂದ ಸುಮಾರು 100ಕ್ಕೂ ಅಧಿಕ ಮಂದಿ ಭಾಗವಹಿಸಿ, ಶಾಂತಿಯುತ ಧರಣಿ ಆರಂಭವಾಗಿದೆ.
Join the Group
Join WhatsApp Group